ಬ್ರೇಕಿಂಗ್ ನ್ಯೂಸ್
03-10-20 09:54 pm Headline Karnataka News Network ಕರ್ನಾಟಕ
ಕೊಡಗು,ಅಕ್ಟೋಬರ್.03 : ಕಾವೇರಿ ಉಗಮ ಸ್ಥಳ ತಲಕಾವೇರಿಯ ಪವಿತ್ರ ತೀರ್ಥ ಸ್ನಾನಕ್ಕಾಗಿ ಭಕ್ತಾಧಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದರಷ್ಟೇ ಪ್ರವೇಶಕ್ಕೆ ಅವಕಾಶ ಕೊಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ತಿಳಿಸಿದ್ದಾರೆ.

ಕಾವೇರಿ ತೀರ್ಥೋದ್ಭವ ವಿಚಾರವಾಗಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಸಚಿವ ವಿ. ಸೋಮಣ್ಣ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಹೆಚ್ಚು ಜನ ಸೇರಿದರೆ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ ಆದಷ್ಟು ಸರಳವಾಗಿ ಜಾತ್ರೆ ಆಚರಿಸಲಾಗುತ್ತಿದೆ. ತೀರ್ಥೋದ್ಭವ ವೇಳೆ ಕಡಿಮೆ ಜನರಿಗೆ ಅವಕಾಶ ನೀಡಲಾಗುವುದು. ಬ್ರಹ್ಮಕುಂಡಿಕೆ ಮುಂಭಾಗದ ಕಲ್ಯಾಣಿಯಲ್ಲಿ ತೀರ್ಥಸ್ನಾನ ನಿಷೇಧಿಸಲಾಗಿದೆ. ತೀರ್ಥೋದ್ಭವ ಬಳಿಕ ಅರ್ಚಕರು ತೀರ್ಥ ಪ್ರೋಕ್ಷಣೆ ಮಾಡುತ್ತಾರೆ' ಎಂದು ತಿಳಿಸಿದ್ದಾರೆ.
ಇನ್ನು ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಯನ್ನು ಸಂಪ್ರದಾಯದಂತೆ ಆಚರಿಸುವ ಜೊತೆಗೆ ಕೋವಿಡ್-19 ಸಂಬಂಧ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು ಎಂದು ಸಲಹೆ ನೀಡಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm