ಬ್ರೇಕಿಂಗ್ ನ್ಯೂಸ್
03-10-20 09:54 pm Headline Karnataka News Network ಕರ್ನಾಟಕ
ಕೊಡಗು,ಅಕ್ಟೋಬರ್.03 : ಕಾವೇರಿ ಉಗಮ ಸ್ಥಳ ತಲಕಾವೇರಿಯ ಪವಿತ್ರ ತೀರ್ಥ ಸ್ನಾನಕ್ಕಾಗಿ ಭಕ್ತಾಧಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದರಷ್ಟೇ ಪ್ರವೇಶಕ್ಕೆ ಅವಕಾಶ ಕೊಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ತಿಳಿಸಿದ್ದಾರೆ.
ಕಾವೇರಿ ತೀರ್ಥೋದ್ಭವ ವಿಚಾರವಾಗಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಸಚಿವ ವಿ. ಸೋಮಣ್ಣ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಹೆಚ್ಚು ಜನ ಸೇರಿದರೆ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ ಆದಷ್ಟು ಸರಳವಾಗಿ ಜಾತ್ರೆ ಆಚರಿಸಲಾಗುತ್ತಿದೆ. ತೀರ್ಥೋದ್ಭವ ವೇಳೆ ಕಡಿಮೆ ಜನರಿಗೆ ಅವಕಾಶ ನೀಡಲಾಗುವುದು. ಬ್ರಹ್ಮಕುಂಡಿಕೆ ಮುಂಭಾಗದ ಕಲ್ಯಾಣಿಯಲ್ಲಿ ತೀರ್ಥಸ್ನಾನ ನಿಷೇಧಿಸಲಾಗಿದೆ. ತೀರ್ಥೋದ್ಭವ ಬಳಿಕ ಅರ್ಚಕರು ತೀರ್ಥ ಪ್ರೋಕ್ಷಣೆ ಮಾಡುತ್ತಾರೆ' ಎಂದು ತಿಳಿಸಿದ್ದಾರೆ.
ಇನ್ನು ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಯನ್ನು ಸಂಪ್ರದಾಯದಂತೆ ಆಚರಿಸುವ ಜೊತೆಗೆ ಕೋವಿಡ್-19 ಸಂಬಂಧ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು ಎಂದು ಸಲಹೆ ನೀಡಿದ್ದಾರೆ.
25-04-24 02:19 pm
HK News Desk
Mallikarjun Kharge speech at Kalaburgi: ಮತ ಹಾ...
24-04-24 11:14 pm
ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಸರಿಯಲ್ಲ ; ಆರೋಪಿ...
24-04-24 07:10 pm
Priyanka Gandhi, PM Modi, Chitradurga: ದೊಡ್ಡ...
23-04-24 10:46 pm
Eshwarappa slams Vijayendra, BJP: ಬಿಜೆಪಿ ಬಗ್ಗ...
23-04-24 09:24 pm
25-04-24 03:49 pm
HK News Desk
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
25-04-24 02:42 pm
Mangalore Correspondent
Vishwa Hindu Parishad, Vhp, Mangalore: ರಾಜ್ಯದ...
25-04-24 12:59 pm
Subramanya Dhareshwara: ಯಕ್ಷಗಾನ ರಂಗದಲ್ಲಿ ಕ್ರಾ...
25-04-24 11:52 am
Brijesh Chowta, Mangalore: ಕಾಂಗ್ರೆಸಿಗೆ ಮತ ನೀಡ...
24-04-24 10:39 pm
Mangalore Brijesh Chowta, George Fernandes: ಕ...
24-04-24 10:00 pm
25-04-24 03:33 pm
Bangalore Correspondent
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm
Trading scam, Online fraud, Crime: ದುಪ್ಪಟ್ಟು...
24-04-24 03:41 pm