ಬ್ರೇಕಿಂಗ್ ನ್ಯೂಸ್
03-10-20 09:54 pm Headline Karnataka News Network ಕರ್ನಾಟಕ
ಕೊಡಗು,ಅಕ್ಟೋಬರ್.03 : ಕಾವೇರಿ ಉಗಮ ಸ್ಥಳ ತಲಕಾವೇರಿಯ ಪವಿತ್ರ ತೀರ್ಥ ಸ್ನಾನಕ್ಕಾಗಿ ಭಕ್ತಾಧಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದರಷ್ಟೇ ಪ್ರವೇಶಕ್ಕೆ ಅವಕಾಶ ಕೊಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ತಿಳಿಸಿದ್ದಾರೆ.

ಕಾವೇರಿ ತೀರ್ಥೋದ್ಭವ ವಿಚಾರವಾಗಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಸಚಿವ ವಿ. ಸೋಮಣ್ಣ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಹೆಚ್ಚು ಜನ ಸೇರಿದರೆ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ ಆದಷ್ಟು ಸರಳವಾಗಿ ಜಾತ್ರೆ ಆಚರಿಸಲಾಗುತ್ತಿದೆ. ತೀರ್ಥೋದ್ಭವ ವೇಳೆ ಕಡಿಮೆ ಜನರಿಗೆ ಅವಕಾಶ ನೀಡಲಾಗುವುದು. ಬ್ರಹ್ಮಕುಂಡಿಕೆ ಮುಂಭಾಗದ ಕಲ್ಯಾಣಿಯಲ್ಲಿ ತೀರ್ಥಸ್ನಾನ ನಿಷೇಧಿಸಲಾಗಿದೆ. ತೀರ್ಥೋದ್ಭವ ಬಳಿಕ ಅರ್ಚಕರು ತೀರ್ಥ ಪ್ರೋಕ್ಷಣೆ ಮಾಡುತ್ತಾರೆ' ಎಂದು ತಿಳಿಸಿದ್ದಾರೆ.
ಇನ್ನು ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಯನ್ನು ಸಂಪ್ರದಾಯದಂತೆ ಆಚರಿಸುವ ಜೊತೆಗೆ ಕೋವಿಡ್-19 ಸಂಬಂಧ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು ಎಂದು ಸಲಹೆ ನೀಡಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am