ಬ್ರೇಕಿಂಗ್ ನ್ಯೂಸ್
06-08-22 08:57 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ರಾಜ್ಯದ 32 ಜಿಲ್ಲೆಗಳಿಗೂ 'ಅಪ್ಪು ಎಕ್ಸ್ಪ್ರೆಸ್' ಆಂಬುಲೆನ್ಸ್ ಸೇವೆ ಆರಂಭಿಸುವುದಾಗಿ ನಟ ಪ್ರಕಾಶ್ ರಾಜ್ ಘೋಷಣೆ ಮಾಡಿದ್ದಾರೆ.
ತಮ್ಮ ಫೌಂಡೇಷನ್ ವತಿಯಿಂದ ಬೆಂಗಳೂರಿನಲ್ಲಿ 'ಅಪ್ಪು ಎಕ್ಸ್ಪ್ರೆಸ್ ಆಂಬುಲೆನ್ಸ್' ಸೇವೆಗೆ ಚಾಲನೆ ನೀಡಿ, ಎಲ್ಲ ಜಿಲ್ಲೆಗಳಲ್ಲೂ ಅಪ್ಪು ಹೆಸರಲ್ಲಿ ಆಂಬುಲೆನ್ಸ್ ಆರಂಭಿಸುವುದಾಗಿ ಹೇಳಿದರು.
ನಾವು ಇಲ್ಲಿ ಸೇರಲು ಕಾರಣ ಅಪ್ಪು. ಅಂದು ತುರ್ತು ಆಂಬುಲೆನ್ಸ್ ಇದ್ದಿದ್ದರೆ ಅಪ್ಪು ಉಳಿದು ಬಿಡುತ್ತಿದ್ದರು ಎಂದು ಅನಿಸಿತ್ತು. ಅದಕ್ಕಾಗಿ ಈ ಅಪ್ಪು ಎಕ್ಸ್ಪ್ರೆಸ್. ಇದು ಕೇವಲ ಆರಂಭ. ಮುಂದೆ 32 ಆಂಬುಲೆನ್ಸ್ ಎಲ್ಲ ಜಿಲ್ಲೆಗಳಿಗೂ ನೀಡುತ್ತೇನೆ ಎಂದು ಹೇಳಿದರು.
ಕೇವಲ ನನಗೆ ಮಾತ್ರವಲ್ಲ, ಪ್ರತಿಯೊಬ್ಬರಲ್ಲೂ ಅಪ್ಪು ಅಗಲಿಕೆಯ ನೋವು ಕಾಡುತ್ತಿದೆ. ಅಪ್ಪು ಅಗಲಿಕೆ ರಾಜ್ಯದ ಜನರಿಗೆ ನೋವು ತಂದಿತ್ತು. ನಮ್ಮ ಸಮಾಜಕ್ಕೆ ಮತ್ತಷ್ಟು ಕೆಲಸ ಆಗಬೇಕಿತ್ತು. ಮತ್ತೊಮ್ಮೆ ಅಪ್ಪು ಹುಟ್ಟಿ ಬರಲು 40 ವರ್ಷ ಬೇಕು ಎಂದು ಪುನೀತ್ ರಾಜ್ಕುಮಾರ್ ಅವರನ್ನ ಸ್ಮರಿಸಿದರು.
Actor Prakash Raj has donated an ambulance to a government hospital in Mysore in the name of Puneeth Rajkumar. As per the reports, Prakash Raj will be donating ambulances to government hospitals in 31 other districts too.Prakash Raj has named the ambulances 'Appu Express', as a warm gesture towards late actor Puneeth Rajkumar. Puneeth Rajkumar and Prakash Raj have worked together in 'Ajay', 'Ranavikrama', 'Rajakumaraa' and 'Yuvaratna', and the duo shared a great rapport. Director Santosh Anandaram who directed Puneeth Rajkumar and Prakash Raj in 'Rajakumaraa' and 'Yuvaratna' also participated in the event hosted to donate the ambulance.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm