ಬ್ರೇಕಿಂಗ್ ನ್ಯೂಸ್
06-08-22 08:57 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ರಾಜ್ಯದ 32 ಜಿಲ್ಲೆಗಳಿಗೂ 'ಅಪ್ಪು ಎಕ್ಸ್ಪ್ರೆಸ್' ಆಂಬುಲೆನ್ಸ್ ಸೇವೆ ಆರಂಭಿಸುವುದಾಗಿ ನಟ ಪ್ರಕಾಶ್ ರಾಜ್ ಘೋಷಣೆ ಮಾಡಿದ್ದಾರೆ.
ತಮ್ಮ ಫೌಂಡೇಷನ್ ವತಿಯಿಂದ ಬೆಂಗಳೂರಿನಲ್ಲಿ 'ಅಪ್ಪು ಎಕ್ಸ್ಪ್ರೆಸ್ ಆಂಬುಲೆನ್ಸ್' ಸೇವೆಗೆ ಚಾಲನೆ ನೀಡಿ, ಎಲ್ಲ ಜಿಲ್ಲೆಗಳಲ್ಲೂ ಅಪ್ಪು ಹೆಸರಲ್ಲಿ ಆಂಬುಲೆನ್ಸ್ ಆರಂಭಿಸುವುದಾಗಿ ಹೇಳಿದರು.
ನಾವು ಇಲ್ಲಿ ಸೇರಲು ಕಾರಣ ಅಪ್ಪು. ಅಂದು ತುರ್ತು ಆಂಬುಲೆನ್ಸ್ ಇದ್ದಿದ್ದರೆ ಅಪ್ಪು ಉಳಿದು ಬಿಡುತ್ತಿದ್ದರು ಎಂದು ಅನಿಸಿತ್ತು. ಅದಕ್ಕಾಗಿ ಈ ಅಪ್ಪು ಎಕ್ಸ್ಪ್ರೆಸ್. ಇದು ಕೇವಲ ಆರಂಭ. ಮುಂದೆ 32 ಆಂಬುಲೆನ್ಸ್ ಎಲ್ಲ ಜಿಲ್ಲೆಗಳಿಗೂ ನೀಡುತ್ತೇನೆ ಎಂದು ಹೇಳಿದರು.
ಕೇವಲ ನನಗೆ ಮಾತ್ರವಲ್ಲ, ಪ್ರತಿಯೊಬ್ಬರಲ್ಲೂ ಅಪ್ಪು ಅಗಲಿಕೆಯ ನೋವು ಕಾಡುತ್ತಿದೆ. ಅಪ್ಪು ಅಗಲಿಕೆ ರಾಜ್ಯದ ಜನರಿಗೆ ನೋವು ತಂದಿತ್ತು. ನಮ್ಮ ಸಮಾಜಕ್ಕೆ ಮತ್ತಷ್ಟು ಕೆಲಸ ಆಗಬೇಕಿತ್ತು. ಮತ್ತೊಮ್ಮೆ ಅಪ್ಪು ಹುಟ್ಟಿ ಬರಲು 40 ವರ್ಷ ಬೇಕು ಎಂದು ಪುನೀತ್ ರಾಜ್ಕುಮಾರ್ ಅವರನ್ನ ಸ್ಮರಿಸಿದರು.
Actor Prakash Raj has donated an ambulance to a government hospital in Mysore in the name of Puneeth Rajkumar. As per the reports, Prakash Raj will be donating ambulances to government hospitals in 31 other districts too.Prakash Raj has named the ambulances 'Appu Express', as a warm gesture towards late actor Puneeth Rajkumar. Puneeth Rajkumar and Prakash Raj have worked together in 'Ajay', 'Ranavikrama', 'Rajakumaraa' and 'Yuvaratna', and the duo shared a great rapport. Director Santosh Anandaram who directed Puneeth Rajkumar and Prakash Raj in 'Rajakumaraa' and 'Yuvaratna' also participated in the event hosted to donate the ambulance.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm