ಬ್ರೇಕಿಂಗ್ ನ್ಯೂಸ್
04-10-20 10:17 am Bangalore Correspondant ಕರ್ನಾಟಕ
ಬೆಂಗಳೂರು, ಅಕ್ಟೋಬರ್ 4: ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರನ್ನು ಶನಿವಾರ ಭೇಟಿ ಮಾಡಿದ್ದ ಸಿಟಿ ರವಿ, ಕೆಲ ಕಾಲ ಚರ್ಚೆ ನಡೆಸಿದ ಬಳಿಕ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಆದರೆ ರಾಜಿನಾಮೆ ಪತ್ರವನ್ನು ಸಿಎಂ ಯಡಿಯೂರಪ್ಪ ಅಂಗೀಕರಿಸಿಲ್ಲ ಎನ್ನಲಾಗ್ತಿದೆ.
ಇದೇ ವೇಳೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಸಿಟಿ ರವಿ, ವರಿಷ್ಠರಿಗೆ ಮಾಹಿತಿ ರವಾನಿಸಿದ್ದಾರೆ. ಮೂಲಗಳ ಪ್ರಕಾರ ನವೆಂಬರ್ನಲ್ಲಿ ಸಚಿವ ಸಂಪುಟ ಪುನಾರಚನೆಯಾಗಲಿದೆ. ಇದೇ ವೇಳೆಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಕನ್ನಡ -ಸಂಸ್ಕೃತಿ ಇಲಾಖೆಯಲ್ಲಿ ಮಹತ್ವದ ಚಟುವಟಿಕೆಗಳು ನಡೆಯುತ್ತವೆ. ಈ ಎಲ್ಲ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಸಚಿವ ಸ್ಥಾನದಲ್ಲಿ ಮುಂದುವರಿಯುವಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ ಎನ್ನಲಾಗಿದೆ.
ಅಕ್ಟೋಬರ್ 5 ಹಾಗೂ 6ರಂದು ದಿಲ್ಲಿಯಲ್ಲಿ ಪಕ್ಷದ ಸಂಘಟನಾ ಸಭೆ ನಡೆಯಲಿದೆ. ಪಕ್ಷದ ವಿವಿಧ ಹುದ್ದೆಗಳಿಗೆ ಆಯ್ಕೆಗೊಂಡ ರಾಜ್ಯದ ಎಲ್ಲ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಲಿದ್ದು, ರಾಜೀನಾಮೆ ಬಗ್ಗೆ ವರಿಷ್ಠರು ಅಲ್ಲಿಯೇ ರ್ನಿಯ ತೆಗೆದುಕೊಳ್ಳುವ ಸಾಧ್ಯತೆಯಿದೆ.
23-04-24 10:46 pm
HK News Desk
Eshwarappa slams Vijayendra, BJP: ಬಿಜೆಪಿ ಬಗ್ಗ...
23-04-24 09:24 pm
Neha Hiremath murder case, CM Siddaramaiah: ನ...
23-04-24 07:50 pm
Raichur accident: ರಾಯಚೂರು ; ಹನುಮ ಪೂಜೆಗಾಗಿ ನದಿ...
23-04-24 07:01 pm
Parakala Prabhakar, Lok Sabha Election: ಆಡಳಿತ...
23-04-24 02:29 pm
22-04-24 10:37 pm
HK News Desk
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
24-04-24 02:49 pm
Mangalore Correspondent
Brijesh Chowta,BJP Annamalai, Nalin Kateel: ದ...
23-04-24 11:11 pm
Vitla, Mangalore News: ವಿಟ್ಲ ; ಬಾವಿಗೆ ರಿಂಗ್ ಹ...
23-04-24 10:55 pm
Mangalore Election, Mullai Muhilan Dc: ದ.ಕ. ಜ...
23-04-24 10:28 pm
Congress Padmaraj Mangalore; ಧರ್ಮ ಸಾಮರಸ್ಯವೇ ನ...
23-04-24 09:46 pm
24-04-24 12:53 pm
Bangalore Correspondent
Fake CID Officers, arrest, hubballi: ಸಿಐಡಿ ಅಧ...
23-04-24 04:52 pm
Gadag Murder, Arrest; ಗದಗ ನಾಲ್ವರ ಹತ್ಯೆ ಪ್ರಕರಣ...
22-04-24 10:14 pm
Ullal news, Mangalore: ಬೆಂಗಳೂರಿನ ಅನಾಥಾಶ್ರಮ ಹೆ...
19-04-24 10:25 pm
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm