ಬ್ರೇಕಿಂಗ್ ನ್ಯೂಸ್
07-08-22 09:19 pm HK News Desk ಕರ್ನಾಟಕ
ಹಾಸನ, ಆಗಸ್ಟ್ 7 : ಗಾಳಿ, ಮಳೆಗೆ ಬೃಹತ್ ಮರವೊಂದು ಬೈಕ್ ಮೇಲೆ ಬಿದ್ದಿದ್ದು ಸವಾರ ಸಹಾಯಕ್ಕಾಗಿ ಅಂಗಲಾಚಿ ನರಳಿ ನರಳಿ ಪ್ರಾಣ ಬಿಟ್ಟ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಲ್ಲಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (45) ಎಂದು ಗುರುತಿಸಲಾಗಿದೆ. ಅವರು ಚನ್ನರಾಯಪಟ್ಟಣದಿಂದ ಬೈಕ್ನಲ್ಲಿ ಕಲ್ಲಸೋಮನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರ ರಂಗಶೆಟ್ಟಿ ಅವರ ಬೈಕಿನ ಮೇಲೆ ಬಿದ್ದಿದೆ. ಬೈಕ್ ಹಾಗೂ ಮರದ ನಡುವೆ ಸಿಲುಕಿದ ರಂಗಶೆಟ್ಟಿ ಅರ್ಧ ಗಂಟೆಗೂ ಹೆಚ್ಚು ಕಾಲ ನರಳಾಡಿ ರಕ್ಷಿಸುವಂತೆ ಅಂಗಲಾಚಿದ್ದಾರೆ.
ಸ್ಥಳೀಯರು ಮರ ದೊಡ್ಡದಿದ್ದರಿಂದ ನೆರವು ನೀಡುವುದಕ್ಕಾಗದೇ ಅಸಹಾಯಕರಾಗಿದ್ದಾರೆ. ಬಳಿಕ ಜೆಸಿಬಿ ತರಿಸಿ ಮರವನ್ನು ಎತ್ತಿ ರಂಗಶೆಟ್ಟಿ ಅವರನ್ನು ಹೊರಕ್ಕೆಳೆದರೂ ರಕ್ಷಿಸಲು ಮಾತ್ರ ಸಾಧ್ಯವಾಗಿಲ್ಲ. ಅದಾಗಲೇ ರಕ್ತ ಕಾರಿ ರಂಗ ಶೆಟ್ಟಿ ಗಂಭೀರ ಸ್ಥಿತಿಗೆ ಒಳಗಾಗಿದ್ದರು. ಸ್ಥಳಕ್ಕೆ ಆಸ್ಪತ್ರೆಯ ಸಿಬ್ಬಂದಿ ಬಂದು ಪ್ರಥಮ ಚಿಕಿತ್ಸೆ ನೀಡಿದರೂ ಫಲ ನೀಡಲಿಲ್ಲ.
ಎರಡು ಜೆಸಿಬಿ, ಹಿಟಾಚಿ ಯಂತ್ರ ಬಳಸಿ ಅಗ್ನಿಶಾಮಕದಳದ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hassan heavy wind rains, huge tree falls on Man who was on his bike, suffers and dies on spot. The deceased has been identified as Rangashetty (40). A shocking video of this has gone viral on social media.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm