ಬ್ರೇಕಿಂಗ್ ನ್ಯೂಸ್
07-08-22 09:19 pm HK News Desk ಕರ್ನಾಟಕ
ಹಾಸನ, ಆಗಸ್ಟ್ 7 : ಗಾಳಿ, ಮಳೆಗೆ ಬೃಹತ್ ಮರವೊಂದು ಬೈಕ್ ಮೇಲೆ ಬಿದ್ದಿದ್ದು ಸವಾರ ಸಹಾಯಕ್ಕಾಗಿ ಅಂಗಲಾಚಿ ನರಳಿ ನರಳಿ ಪ್ರಾಣ ಬಿಟ್ಟ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಲ್ಲಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (45) ಎಂದು ಗುರುತಿಸಲಾಗಿದೆ. ಅವರು ಚನ್ನರಾಯಪಟ್ಟಣದಿಂದ ಬೈಕ್ನಲ್ಲಿ ಕಲ್ಲಸೋಮನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರ ರಂಗಶೆಟ್ಟಿ ಅವರ ಬೈಕಿನ ಮೇಲೆ ಬಿದ್ದಿದೆ. ಬೈಕ್ ಹಾಗೂ ಮರದ ನಡುವೆ ಸಿಲುಕಿದ ರಂಗಶೆಟ್ಟಿ ಅರ್ಧ ಗಂಟೆಗೂ ಹೆಚ್ಚು ಕಾಲ ನರಳಾಡಿ ರಕ್ಷಿಸುವಂತೆ ಅಂಗಲಾಚಿದ್ದಾರೆ.
ಸ್ಥಳೀಯರು ಮರ ದೊಡ್ಡದಿದ್ದರಿಂದ ನೆರವು ನೀಡುವುದಕ್ಕಾಗದೇ ಅಸಹಾಯಕರಾಗಿದ್ದಾರೆ. ಬಳಿಕ ಜೆಸಿಬಿ ತರಿಸಿ ಮರವನ್ನು ಎತ್ತಿ ರಂಗಶೆಟ್ಟಿ ಅವರನ್ನು ಹೊರಕ್ಕೆಳೆದರೂ ರಕ್ಷಿಸಲು ಮಾತ್ರ ಸಾಧ್ಯವಾಗಿಲ್ಲ. ಅದಾಗಲೇ ರಕ್ತ ಕಾರಿ ರಂಗ ಶೆಟ್ಟಿ ಗಂಭೀರ ಸ್ಥಿತಿಗೆ ಒಳಗಾಗಿದ್ದರು. ಸ್ಥಳಕ್ಕೆ ಆಸ್ಪತ್ರೆಯ ಸಿಬ್ಬಂದಿ ಬಂದು ಪ್ರಥಮ ಚಿಕಿತ್ಸೆ ನೀಡಿದರೂ ಫಲ ನೀಡಲಿಲ್ಲ.
ಎರಡು ಜೆಸಿಬಿ, ಹಿಟಾಚಿ ಯಂತ್ರ ಬಳಸಿ ಅಗ್ನಿಶಾಮಕದಳದ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hassan heavy wind rains, huge tree falls on Man who was on his bike, suffers and dies on spot. The deceased has been identified as Rangashetty (40). A shocking video of this has gone viral on social media.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 07:32 pm
Mangalore Correspondent
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
U T Khader, Mangalore: ವಿಧಾನಸೌಧಕ್ಕೆ ನಾಯಿ ಕಾಟ...
03-02-25 07:38 pm
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am