ಬ್ರೇಕಿಂಗ್ ನ್ಯೂಸ್
08-08-22 12:07 pm HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 8: ಗೋಹತ್ಯೆ ತಡೆಯುವ ನಿಟ್ಟಿನಲ್ಲಿ ಚಿಕ್ಕಮಗಳೂರು ನಗರಸಭೆ ಅಧಿಕಾರಿಗಳು ರಾಜ್ಯದಲ್ಲೇ ಮೊದಲ ಬಾರಿಗೆ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ.
ಅಕ್ರಮವಾಗಿ ಗೋಹತ್ಯೆ ಮತ್ತು ಗೋಮಾಂಸ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ಗೋಮಾಂಸ ಮಾಡಲು ಬಳಸುತ್ತಿದ್ದ ಮನೆಯ ವಿದ್ಯುತ್, ನೀರಿನ ಸಂಪರ್ಕವನ್ನು ಅಧಿಕಾರಿಗಳು ಬಂದ್ ಮಾಡಿದ್ದಾರೆ. ಅಲ್ಲದೆ, ಪದೇ ಪದೇ ವಾರ್ನಿಂಗ್ ಮಾಡಿದರೂ ಕೇಳದ ಕಾರಣಕ್ಕಾಗಿ ಮನೆಯ ದಾಖಲೆಗಳನ್ನ ರದ್ದು ಮಾಡಿ, ನಗರಸಭೆ ಆಸ್ತಿ ಎಂದು ಪರಿವರ್ತನೆ ಮಾಡಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಉತ್ತರ ಪ್ರದೇಶದ ಯೋಗಿ ಮಾದರಿಯಲ್ಲಿ ಅಕ್ರಮದ ವಿರುದ್ಧ ತುರ್ತಾಗಿ ಕ್ರಮ ಜರುಗಿಸಲು ಚಿಕ್ಕಮಗಳೂರು ನಗರಸಭೆ ಅಧಿಕಾರಿಗಳು ಮುಂದಾಗಿದ್ದಾರೆ. ಚಿಕ್ಕಮಗಳೂರು ಪೊಲೀಸರ ಭದ್ರತೆಯಲ್ಲಿ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದು ರೆಡಿ ಮಾಡುತ್ತಿದ್ದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ನಗರದ ತಮಿಳು ಕಾಲೋನಿಯ ಯಶಪಾಲ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು ಕಟ್ಟಡದ ಮೇಲೆಯೇ ಕ್ರಮ ಜರುಗಿಸಿದ್ದಾರೆ. ಚಿಕ್ಕಮಗಳೂರು ನಗರಸಭೆಯ ಅಧಿಕಾರಿಗಳು ನಿರಂತರವಾಗಿ ಗೋಮಾಂಸ ಅಡ್ಡೆಗಳ ಮೇಲೆ ದಾಳಿ ನಡೆಸುತ್ತಿದ್ದು ಎಚ್ಚರಿಕೆ ಕೊಟ್ಟರೂ ಕಾನೂನು ಪಾಲಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
Chikmagalur Illegally selling beef meat inside the home, Town Municapity disconnects electricity and water of the house just like the Uttarpradesh model.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm