ಬ್ರೇಕಿಂಗ್ ನ್ಯೂಸ್
08-08-22 12:07 pm HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 8: ಗೋಹತ್ಯೆ ತಡೆಯುವ ನಿಟ್ಟಿನಲ್ಲಿ ಚಿಕ್ಕಮಗಳೂರು ನಗರಸಭೆ ಅಧಿಕಾರಿಗಳು ರಾಜ್ಯದಲ್ಲೇ ಮೊದಲ ಬಾರಿಗೆ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ.
ಅಕ್ರಮವಾಗಿ ಗೋಹತ್ಯೆ ಮತ್ತು ಗೋಮಾಂಸ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ಗೋಮಾಂಸ ಮಾಡಲು ಬಳಸುತ್ತಿದ್ದ ಮನೆಯ ವಿದ್ಯುತ್, ನೀರಿನ ಸಂಪರ್ಕವನ್ನು ಅಧಿಕಾರಿಗಳು ಬಂದ್ ಮಾಡಿದ್ದಾರೆ. ಅಲ್ಲದೆ, ಪದೇ ಪದೇ ವಾರ್ನಿಂಗ್ ಮಾಡಿದರೂ ಕೇಳದ ಕಾರಣಕ್ಕಾಗಿ ಮನೆಯ ದಾಖಲೆಗಳನ್ನ ರದ್ದು ಮಾಡಿ, ನಗರಸಭೆ ಆಸ್ತಿ ಎಂದು ಪರಿವರ್ತನೆ ಮಾಡಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಉತ್ತರ ಪ್ರದೇಶದ ಯೋಗಿ ಮಾದರಿಯಲ್ಲಿ ಅಕ್ರಮದ ವಿರುದ್ಧ ತುರ್ತಾಗಿ ಕ್ರಮ ಜರುಗಿಸಲು ಚಿಕ್ಕಮಗಳೂರು ನಗರಸಭೆ ಅಧಿಕಾರಿಗಳು ಮುಂದಾಗಿದ್ದಾರೆ. ಚಿಕ್ಕಮಗಳೂರು ಪೊಲೀಸರ ಭದ್ರತೆಯಲ್ಲಿ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದು ರೆಡಿ ಮಾಡುತ್ತಿದ್ದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ನಗರದ ತಮಿಳು ಕಾಲೋನಿಯ ಯಶಪಾಲ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು ಕಟ್ಟಡದ ಮೇಲೆಯೇ ಕ್ರಮ ಜರುಗಿಸಿದ್ದಾರೆ. ಚಿಕ್ಕಮಗಳೂರು ನಗರಸಭೆಯ ಅಧಿಕಾರಿಗಳು ನಿರಂತರವಾಗಿ ಗೋಮಾಂಸ ಅಡ್ಡೆಗಳ ಮೇಲೆ ದಾಳಿ ನಡೆಸುತ್ತಿದ್ದು ಎಚ್ಚರಿಕೆ ಕೊಟ್ಟರೂ ಕಾನೂನು ಪಾಲಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
Chikmagalur Illegally selling beef meat inside the home, Town Municapity disconnects electricity and water of the house just like the Uttarpradesh model.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm