ಬ್ರೇಕಿಂಗ್ ನ್ಯೂಸ್
08-08-22 09:58 pm HK News Desk ಕರ್ನಾಟಕ
ಧಾರವಾಡ, ಆಗಸ್ಟ್ 8 : ಶಾಸಕ ಜಮೀರ್ ಅಹ್ಮದ್ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲ್ಲ ಎಂಬ ಹೇಳಿಕೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗರಂ ಆಗಿದ್ದಾರೆ. ಇದು ಖಂಡನೀಯ, ಇದನ್ನ ವಿರೋಧಿಸುತ್ತೇನೆ. ಇದು ನಿಮ್ಮ ಆಸ್ತಿನೂ ಅಲ್ಲ, ನಿಮ್ಮ ಪಿತ್ರಾರ್ಜಿತ ಆಸ್ತಿಯೂ ಅಲ್ಲ ಎಂದಿದ್ದಾರೆ.
ವಕ್ಫ್ ಬೋರ್ಡಿನದ್ದೂ ಅಲ್ಲ, ಮುಸ್ಲಿಮರದೂ ಅಲ್ಲ, ಇದು ಹಿಂದೂಗಳದ್ದು ಅಲ್ಲ. ಸರ್ಕಾರದ ಜಾಗ ಅದು. ಸರ್ಕಾರಿ ಜಾಗದಲ್ಲಿ ನೀವು ನಮಾಜ್ ಮಾಡುತ್ತಾ ಬಂದಿದ್ದೀರಿ.. ವಿಧಿ ವಿಧಾನದ ಮೂಲಕ ವರ್ಷಕ್ಕೆ ಎರಡು ಬಾರಿ ನಮಾಜ್ ಮಾಡುತ್ತಾ ಬಂದಿದ್ದೀರಿ. ಹಾಗಾದ್ರೆ ಗಣೇಶೋತ್ಸವಕ್ಕೆ ನಿಮ್ಮ ವಿರೋಧ ಯಾಕೆ ? ನೀವು ಕೇವಲ ಮುಸ್ಲಿಂ ಓಟಿನ ಮೇಲೆ ಗೆದ್ದಿಲ್ಲ. ನೀವು ಮುಸ್ಲಿಮರಿಂದ ಮಾತ್ರ ಗೆದ್ದಿಲ್ಲ, ಮುಸ್ಲಿಂ ಎಂಎಲ್ಎ ಅಲ್ಲ. ನೀವು ಚಾಮರಾಜಪೇಟೆ ಶಾಸಕ, ನಿಮಗೆ ಹಿಂದೂಗಳು ಓಟು ಹಾಕಿದ್ದಾರೆ, ನೆನೆಪಿಟ್ಟುಕೊಳ್ಳಿ.

ಇನ್ನೊಮ್ಮೆ ನಿಮ್ಮಿಂದ ಇಂತಹ ಹೇಳಿಕೆ ಬರಬಾರದು. ಅದನ್ನ ನೀವು ವಾಪಾಸ್ ಪಡೆಯಬೇಕು, ಹಿಂದೂಗಳಿಗೆ ಕ್ಷಮೆ ಕೇಳಬೇಕು. ಅದೇ ಮೈದಾನದಲ್ಲಿ ನಾವು ಗಣೇಶೋತ್ಸವ ಆಚರಣೆ ಮಾಡ್ತೀವಿ. ತಾಕತ್ತಿದ್ದರೆ ಅದನ್ನ ವಿರೋಧ ಮಾಡಿ. ಈ ರೀತಿಯ ಹೇಳಿಕೆಯಿಂದ ಅಶಾಂತಿ ಮತ್ತು ಗಲಭೆ ಸೃಷ್ಟಿ ಮಾಡ್ತಿದ್ದೀರಿ. ಹಿಂದೂಗಳಿಗೆ ಈ ಮೂಲಕ ಹೇಳ್ತೀನಿ. ನೀವೇನಾದರೂ ಮುಂದೆ ಜಮೀರ್ ಗೆ ಮತ ಹಾಕಿದ್ರೆ, ಗಣೇಶನ ವಿರುದ್ಧವಾಗಿ ನಡೆದುಕೊಂಡ ಹಾಗೆ. ಅವರ ಸೊಕ್ಕನ್ನ ಮುರಿಯಬೇಕು ಅಂದ್ರೆ ಮುಂಬರುವ ಚುನಾವಣೆಯಲ್ಲಿ ಸೋಲಿಸಬೇಕು. ವಿಜೃಂಭಣೆಯಿಂದ ಅಲ್ಲಿ ನಾವು ಮತ್ತು ಹಿಂದುಗಳೆಲ್ಲ ಸೇರಿ ಗಣೇಶೋತ್ಸವ ಮಾಡ್ತಾರೆ.
ರಾಷ್ಟ್ರ ಧ್ವಜ ಹಾರಿಸೋ ಮಾತಿಗೆ ನಾವು ಸಹ ಬರ್ತೀವಿ. ಎಲ್ಲಾ ಜನರು ಅದಕ್ಕೆ ಬರ್ತಾರೆ. ಅದು ಕೇವಲ 75 ರ ಸಂಭ್ರಮಾಚರಣೆಗೆ ಮಾತ್ರ ಆಗಿರುವುದಲ್ಲ. ಪ್ರತಿ ಜನವರಿ 26 ಹಾಗೂ ಆಗಸ್ಟ್ 15 ರಂದು ಧ್ವಜ ಹಾರಬೇಕು. ಧ್ವಜ ಹಾರಿಸುವ ವಿಚಾರದಲ್ಲಿ ನಾವು ನಿಮ್ಮ ಜೊತೆ ಇದ್ದೇವೆ ಎಂದು ಮುತಾಲಿಕ್ ಹೇಳಿದ್ದಾರೆ.
Idgah Maidan row we wont allow anyone to touch the property Pramod Muthalik. Amid controversy over the ownership of 'Idgah Maidan' in the heart of the city, the Karnataka Revenue Minister R Ashoka said the land belongs to the Revenue Department and it will decide on its usage. Seeking to end the controversy over Wakf Board claiming right over the ‘Idgah Maidan’ at Chamarajpet, the Minister said the department will decide how it should be used.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm