ಬ್ರೇಕಿಂಗ್ ನ್ಯೂಸ್
10-08-22 10:13 am HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 10 : ಭಾರೀ ಮಳೆಗೆ ಮನೆಯ ಮೇಲೆ ಮರ ಬಿದ್ದು ತಾಯಿ, ಮಗಳು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಕೆ.ತಲಗೂರು ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಬಾಳೂರು ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಘಟನೆ ನಡೆದಿದೆ. ಮನೆಯ ಮೇಲೆ ಬೃಹದಾಕಾರದ ಮರ ಬಿದ್ದು ಮಲಗಿದ್ದಲ್ಲೇ ಇಬ್ಬರು ಜೀವ ಬಿಟ್ಟಿದ್ದಾರೆ. ಮನೆಯಲ್ಲಿ ಮಲಗಿದ್ದ ಚಂದ್ರಮ್ಮ(55) ಹಾಗೂ ಸರಿತಾ(35) ದುರಂತ ಸಾವು ಕಂಡಿದ್ದಾರೆ. ಅವರ ಜೊತೆಗಿದ್ದ ಸುನಿಲ್ ಹಾಗೂ ದೀಕ್ಷಿತ್ ಎಂಬ ಇಬ್ಬರು ಮಕ್ಕಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ.


ಭಾರೀ ಮಳೆಯ ಕಾರಣ ಸರಿತಾ ಹಾಗು ಚಂದ್ರಮ್ಮ ಪಕ್ಕದ ಮನೆಯ ಸಂಬಂಧಿಕರ ಮನೆಗೆ ಮಲಗಲು ತೆರಳಿದ್ದರು. ತಡರಾತ್ರಿ ವೇಳೆಗೆ ಮರ ಮನೆಯ ಮೇಲೆ ಬಿದ್ದಿದ್ದು ವಿದ್ಯುತ್ ತಂತಿಯೂ ಜೊತೆಗೆ ಮನೆಯ ಮೇಲೆ ಬಿದ್ದಿದೆ. ವಿದ್ಯುತ್ ಶಾಕ್ ಆಗಿ ಸಾವು ಕಂಡಿದ್ದಾರೆಯೋ ಗೊತ್ತಿಲ್ಲ. ಬೆಳಗ್ಗೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಳೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೂ ಐದು ಮಂದಿ ಬಲಿಯಾಗಿದ್ದಾರೆ.
Mudigere Heavy rains mother and daughter die after huge tree falls on their house.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm