ಬ್ರೇಕಿಂಗ್ ನ್ಯೂಸ್
10-08-22 10:13 am HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 10 : ಭಾರೀ ಮಳೆಗೆ ಮನೆಯ ಮೇಲೆ ಮರ ಬಿದ್ದು ತಾಯಿ, ಮಗಳು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಕೆ.ತಲಗೂರು ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಬಾಳೂರು ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಘಟನೆ ನಡೆದಿದೆ. ಮನೆಯ ಮೇಲೆ ಬೃಹದಾಕಾರದ ಮರ ಬಿದ್ದು ಮಲಗಿದ್ದಲ್ಲೇ ಇಬ್ಬರು ಜೀವ ಬಿಟ್ಟಿದ್ದಾರೆ. ಮನೆಯಲ್ಲಿ ಮಲಗಿದ್ದ ಚಂದ್ರಮ್ಮ(55) ಹಾಗೂ ಸರಿತಾ(35) ದುರಂತ ಸಾವು ಕಂಡಿದ್ದಾರೆ. ಅವರ ಜೊತೆಗಿದ್ದ ಸುನಿಲ್ ಹಾಗೂ ದೀಕ್ಷಿತ್ ಎಂಬ ಇಬ್ಬರು ಮಕ್ಕಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ.


ಭಾರೀ ಮಳೆಯ ಕಾರಣ ಸರಿತಾ ಹಾಗು ಚಂದ್ರಮ್ಮ ಪಕ್ಕದ ಮನೆಯ ಸಂಬಂಧಿಕರ ಮನೆಗೆ ಮಲಗಲು ತೆರಳಿದ್ದರು. ತಡರಾತ್ರಿ ವೇಳೆಗೆ ಮರ ಮನೆಯ ಮೇಲೆ ಬಿದ್ದಿದ್ದು ವಿದ್ಯುತ್ ತಂತಿಯೂ ಜೊತೆಗೆ ಮನೆಯ ಮೇಲೆ ಬಿದ್ದಿದೆ. ವಿದ್ಯುತ್ ಶಾಕ್ ಆಗಿ ಸಾವು ಕಂಡಿದ್ದಾರೆಯೋ ಗೊತ್ತಿಲ್ಲ. ಬೆಳಗ್ಗೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಳೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೂ ಐದು ಮಂದಿ ಬಲಿಯಾಗಿದ್ದಾರೆ.
Mudigere Heavy rains mother and daughter die after huge tree falls on their house.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm