ಬ್ರೇಕಿಂಗ್ ನ್ಯೂಸ್
10-08-22 10:57 pm HK News Desk ಕರ್ನಾಟಕ
ವಿಜಯಪುರ, ಆಗಸ್ಟ್ 10: ಶೀಘ್ರವಾಗಿ ವಿಮಾನ ನಿಲ್ದಾಣ ಕಾಮಗಾರಿ ಮಾಡಿದ್ರೆ ಹೂಮಾಲೆ ಹಾಕ್ತೀನಿ, ಇಲ್ಲಾಂದ್ರೆ ನಿನಗೆ ಬೂಟಿನಿಂದ ಹೊಡಿತಿನಿ ಎಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗೆ ಸಚಿವ ಉಮೇಶ್ ಕತ್ತಿ ದಬಾಯಿಸಿದ್ದಾರೆ.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ್ ಕತ್ತಿ, ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಬಳಿಕ ಕಾರ್ಯನಿರ್ವಾಹಕ ಅಭಿಯಂತರ ಸಿಬಿ ಚಿಕ್ಕಲಗಿ ಅವರನ್ನು ದಬಾಯಿಸಿದ್ದಾರೆ.
ನವೆಂಬರ್, ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ ಮಾಡ್ತೀವಿ ಎಂದ ಕಾರ್ಯನಿರ್ವಾಹಕನಿಗೆ, ಸಮಯಕ್ಕೆ ಮಾಡಿದ್ರೆ ಮಾಲೆ ಹಾಕ್ತೀನಿ, ಇಲ್ಲಂದ್ರೆ ಬೂಟಿನಿಂದ ಹೊಡಿತಿನಿ ಎಂದು ಕತ್ತಿ ಹೇಳಿದ್ದಾರೆ. ಕಾರ್ಯನಿರ್ವಾಹಕ ಅಭಿಯಂತರ ಡಿಸೆಂಬರ್ ಗೆ ಮುಗಿಸ್ತೀವಿ ಅಂತಿದ್ದಾರೆ. ನಾನು ಮಾರ್ಚ್ ತಿಂಗಳೊಳಗೆ ಮುಗಿಸಿ ಅಂತಿದ್ದೀನಿ. ಡಿಸೆಂಬರ್ ಗೆ ಮಾಡಿದ್ರೆ ನಾನೇ ಬಂದು ಮಾಲೆ ಹಾಕ್ತೀನಿ. ಇಲ್ಲಾಂದ್ರೆ ಬೂಟಿಲೇ ಹೊಡಿಯುವವನು ನಾನೇ. ಈ ರೀತಿ ಕಾಂಪ್ರಮೈಸ್ ಇದೆ ಎಂದಿದ್ದಾರೆ ಕತ್ತಿ.
Vijayapura Minister Umesh Katti threatens PWD of hitting in chappals if work doesn't complete on time.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:06 pm
Mangalore Correspondent
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm