ಬ್ರೇಕಿಂಗ್ ನ್ಯೂಸ್
10-08-22 10:57 pm HK News Desk ಕರ್ನಾಟಕ
ವಿಜಯಪುರ, ಆಗಸ್ಟ್ 10: ಶೀಘ್ರವಾಗಿ ವಿಮಾನ ನಿಲ್ದಾಣ ಕಾಮಗಾರಿ ಮಾಡಿದ್ರೆ ಹೂಮಾಲೆ ಹಾಕ್ತೀನಿ, ಇಲ್ಲಾಂದ್ರೆ ನಿನಗೆ ಬೂಟಿನಿಂದ ಹೊಡಿತಿನಿ ಎಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗೆ ಸಚಿವ ಉಮೇಶ್ ಕತ್ತಿ ದಬಾಯಿಸಿದ್ದಾರೆ.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ್ ಕತ್ತಿ, ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಬಳಿಕ ಕಾರ್ಯನಿರ್ವಾಹಕ ಅಭಿಯಂತರ ಸಿಬಿ ಚಿಕ್ಕಲಗಿ ಅವರನ್ನು ದಬಾಯಿಸಿದ್ದಾರೆ.

ನವೆಂಬರ್, ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ ಮಾಡ್ತೀವಿ ಎಂದ ಕಾರ್ಯನಿರ್ವಾಹಕನಿಗೆ, ಸಮಯಕ್ಕೆ ಮಾಡಿದ್ರೆ ಮಾಲೆ ಹಾಕ್ತೀನಿ, ಇಲ್ಲಂದ್ರೆ ಬೂಟಿನಿಂದ ಹೊಡಿತಿನಿ ಎಂದು ಕತ್ತಿ ಹೇಳಿದ್ದಾರೆ. ಕಾರ್ಯನಿರ್ವಾಹಕ ಅಭಿಯಂತರ ಡಿಸೆಂಬರ್ ಗೆ ಮುಗಿಸ್ತೀವಿ ಅಂತಿದ್ದಾರೆ. ನಾನು ಮಾರ್ಚ್ ತಿಂಗಳೊಳಗೆ ಮುಗಿಸಿ ಅಂತಿದ್ದೀನಿ. ಡಿಸೆಂಬರ್ ಗೆ ಮಾಡಿದ್ರೆ ನಾನೇ ಬಂದು ಮಾಲೆ ಹಾಕ್ತೀನಿ. ಇಲ್ಲಾಂದ್ರೆ ಬೂಟಿಲೇ ಹೊಡಿಯುವವನು ನಾನೇ. ಈ ರೀತಿ ಕಾಂಪ್ರಮೈಸ್ ಇದೆ ಎಂದಿದ್ದಾರೆ ಕತ್ತಿ.
Vijayapura Minister Umesh Katti threatens PWD of hitting in chappals if work doesn't complete on time.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm