ಬ್ರೇಕಿಂಗ್ ನ್ಯೂಸ್
10-08-22 10:57 pm HK News Desk ಕರ್ನಾಟಕ
ವಿಜಯಪುರ, ಆಗಸ್ಟ್ 10: ಶೀಘ್ರವಾಗಿ ವಿಮಾನ ನಿಲ್ದಾಣ ಕಾಮಗಾರಿ ಮಾಡಿದ್ರೆ ಹೂಮಾಲೆ ಹಾಕ್ತೀನಿ, ಇಲ್ಲಾಂದ್ರೆ ನಿನಗೆ ಬೂಟಿನಿಂದ ಹೊಡಿತಿನಿ ಎಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗೆ ಸಚಿವ ಉಮೇಶ್ ಕತ್ತಿ ದಬಾಯಿಸಿದ್ದಾರೆ.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ್ ಕತ್ತಿ, ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಬಳಿಕ ಕಾರ್ಯನಿರ್ವಾಹಕ ಅಭಿಯಂತರ ಸಿಬಿ ಚಿಕ್ಕಲಗಿ ಅವರನ್ನು ದಬಾಯಿಸಿದ್ದಾರೆ.

ನವೆಂಬರ್, ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ ಮಾಡ್ತೀವಿ ಎಂದ ಕಾರ್ಯನಿರ್ವಾಹಕನಿಗೆ, ಸಮಯಕ್ಕೆ ಮಾಡಿದ್ರೆ ಮಾಲೆ ಹಾಕ್ತೀನಿ, ಇಲ್ಲಂದ್ರೆ ಬೂಟಿನಿಂದ ಹೊಡಿತಿನಿ ಎಂದು ಕತ್ತಿ ಹೇಳಿದ್ದಾರೆ. ಕಾರ್ಯನಿರ್ವಾಹಕ ಅಭಿಯಂತರ ಡಿಸೆಂಬರ್ ಗೆ ಮುಗಿಸ್ತೀವಿ ಅಂತಿದ್ದಾರೆ. ನಾನು ಮಾರ್ಚ್ ತಿಂಗಳೊಳಗೆ ಮುಗಿಸಿ ಅಂತಿದ್ದೀನಿ. ಡಿಸೆಂಬರ್ ಗೆ ಮಾಡಿದ್ರೆ ನಾನೇ ಬಂದು ಮಾಲೆ ಹಾಕ್ತೀನಿ. ಇಲ್ಲಾಂದ್ರೆ ಬೂಟಿಲೇ ಹೊಡಿಯುವವನು ನಾನೇ. ಈ ರೀತಿ ಕಾಂಪ್ರಮೈಸ್ ಇದೆ ಎಂದಿದ್ದಾರೆ ಕತ್ತಿ.
Vijayapura Minister Umesh Katti threatens PWD of hitting in chappals if work doesn't complete on time.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm