ಬ್ರೇಕಿಂಗ್ ನ್ಯೂಸ್
11-08-22 06:27 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 11: 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು ಬಿಎಂಟಿಸಿ ಇಡೀ ದಿನ ಬೆಂಗಳೂರು ನಗರದಾದ್ಯಂತ ಪ್ರಯಾಣಿಕರಿಗೆ ಉಚಿತ ಪ್ರಯಾಣ ನೀಡುವುದಾಗಿ ಘೋಷಣೆ ಮಾಡಿದೆ.
24 ಗಂಟೆಗಳ ಕಾಲ ಸಂಪೂರ್ಣ ಶುಲ್ಕ ರಹಿತ ಸಂಚಾರ ಇರಲಿದ್ದು, ವೋಲ್ವೋ ಸೇರಿ ಎಲ್ಲಾ ಬಿಎಂಟಿಸಿ ಬಸ್ನಲ್ಲೂ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗುವುದು. ಇದರಿಂದ ಬಿಎಂಟಿಸಿ ವಿಭಾಗಕ್ಕೆ 3 ಕೋಟಿ ರೂ. ಹೊರೆ ಬೀಳಲಿದೆ. ಈ ರೀತಿಯ ಪ್ರಸ್ತಾಪಕ್ಕೆ ಸರ್ಕಾರದ ಒಪ್ಪಿಗೆ ಸಿಕ್ಕಿದ್ದು ಉಚಿತ ಪ್ರಯಾಣದ ಘೋಷಣೆ ಮಾಡಲಾಗಿದೆ ಎಂದು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಅದೇ ರೀತಿಯಾಗಿ 75 ನೇ ಅಮೃತ ಮಹೋತ್ಸವ ಹಿನ್ನಲೆ ಆಗಸ್ಟ್ 14 ರಂದು ಬಿಎಂಟಿಸಿಯಿಂದ 75 ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡಲಾಗುವುದು. ಈಗಾಗಲೇ 90 ಎಲೆಕ್ಟ್ರಿಕ್ ಬಸ್ಗಳು ಕಾರ್ಯಾಚರಣೆ ನಡೆಸುತ್ತಿವೆ. ಈಗ ಅದರ ಜೊತೆಗೆ ಹೊಸ 75 ಎಲೆಕ್ಟ್ರಿಕ್ ಬಸ್ ಸೇರ್ಪಡೆಯಾಗಲಿವೆ ಎಂದು ಬಿಎಂಟಿಸಿ ವಿಭಾಗ ಘೋಷಣೆ ಮಾಡಿದೆ.
To mark BMTC’s twenty fifth anniversary and India’s seventy fifth Independence Day, the Karnataka State Highway Transport Company (KSRTC) on 10 August introduced that individuals of all ages can take a free journey in bizarre BMTC buses on 15 August 2022.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm