ಬ್ರೇಕಿಂಗ್ ನ್ಯೂಸ್
11-08-22 06:27 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 11: 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು ಬಿಎಂಟಿಸಿ ಇಡೀ ದಿನ ಬೆಂಗಳೂರು ನಗರದಾದ್ಯಂತ ಪ್ರಯಾಣಿಕರಿಗೆ ಉಚಿತ ಪ್ರಯಾಣ ನೀಡುವುದಾಗಿ ಘೋಷಣೆ ಮಾಡಿದೆ.
24 ಗಂಟೆಗಳ ಕಾಲ ಸಂಪೂರ್ಣ ಶುಲ್ಕ ರಹಿತ ಸಂಚಾರ ಇರಲಿದ್ದು, ವೋಲ್ವೋ ಸೇರಿ ಎಲ್ಲಾ ಬಿಎಂಟಿಸಿ ಬಸ್ನಲ್ಲೂ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗುವುದು. ಇದರಿಂದ ಬಿಎಂಟಿಸಿ ವಿಭಾಗಕ್ಕೆ 3 ಕೋಟಿ ರೂ. ಹೊರೆ ಬೀಳಲಿದೆ. ಈ ರೀತಿಯ ಪ್ರಸ್ತಾಪಕ್ಕೆ ಸರ್ಕಾರದ ಒಪ್ಪಿಗೆ ಸಿಕ್ಕಿದ್ದು ಉಚಿತ ಪ್ರಯಾಣದ ಘೋಷಣೆ ಮಾಡಲಾಗಿದೆ ಎಂದು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಅದೇ ರೀತಿಯಾಗಿ 75 ನೇ ಅಮೃತ ಮಹೋತ್ಸವ ಹಿನ್ನಲೆ ಆಗಸ್ಟ್ 14 ರಂದು ಬಿಎಂಟಿಸಿಯಿಂದ 75 ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡಲಾಗುವುದು. ಈಗಾಗಲೇ 90 ಎಲೆಕ್ಟ್ರಿಕ್ ಬಸ್ಗಳು ಕಾರ್ಯಾಚರಣೆ ನಡೆಸುತ್ತಿವೆ. ಈಗ ಅದರ ಜೊತೆಗೆ ಹೊಸ 75 ಎಲೆಕ್ಟ್ರಿಕ್ ಬಸ್ ಸೇರ್ಪಡೆಯಾಗಲಿವೆ ಎಂದು ಬಿಎಂಟಿಸಿ ವಿಭಾಗ ಘೋಷಣೆ ಮಾಡಿದೆ.
To mark BMTC’s twenty fifth anniversary and India’s seventy fifth Independence Day, the Karnataka State Highway Transport Company (KSRTC) on 10 August introduced that individuals of all ages can take a free journey in bizarre BMTC buses on 15 August 2022.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm