ಬ್ರೇಕಿಂಗ್ ನ್ಯೂಸ್
03-08-20 11:54 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್. 03: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರಿ ಪದ್ಮಾವತಿ ಬಳಿಕ ಇದೀಗ ಸಿಎಂ ಕಾವೇರಿ ನಿವಾಸದಲ್ಲಿ ನಾಲ್ವರಿಗೆ ಹಾಗೂ ಗೃಹ ಕಚೇರಿ ಕೃಷ್ಣಾದಲ್ಲಿ 7 ಜನ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಾವೇರಿ, ಕೃಷ್ಣಾ ಸೇರಿ ಒಟ್ಟು 11 ಜನ ಸಿಬ್ಬಂದಿಗೆ ಸೋಂಕು ತಗುಲಿದೆ.
ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸದಲ್ಲಿ ಅಡುಗೆ ಭಟ್ಟ ಹಾಗೂ ಮೂವರು ಮನೆ ಕೆಲಸದವರಿಗೆ ಸೋಂಕು ತಗುಲಿದೆ. ಅಲ್ಲದೆ ಸಿಎಂ ಗನ್ ಮ್ಯಾನ್, ವಿಶೇಷ ಕರ್ತವ್ಯಾಧಿಕಾರಿ ಕಾರ್ ಚಾಲಕ ಸೇರಿ ಗೃಹ ಕಚೇರಿ ಕೃಷ್ಣಾದಲ್ಲಿ ಒಟ್ಟು 7 ಜನರಿಗೆ ಇಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಂಬುಲೆನ್ಸ್ ಮೂಲಕ ಸಿಬ್ಬಂದಿಯನ್ನು ಕೋವಿಡ್ ಕೇರ್ ಸೆಂಟರ್ಗೆ ಕರೆದೊಯ್ಯಲಾಗುತ್ತಿದೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm