ಬ್ರೇಕಿಂಗ್ ನ್ಯೂಸ್
03-08-20 11:54 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್. 03: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರಿ ಪದ್ಮಾವತಿ ಬಳಿಕ ಇದೀಗ ಸಿಎಂ ಕಾವೇರಿ ನಿವಾಸದಲ್ಲಿ ನಾಲ್ವರಿಗೆ ಹಾಗೂ ಗೃಹ ಕಚೇರಿ ಕೃಷ್ಣಾದಲ್ಲಿ 7 ಜನ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಾವೇರಿ, ಕೃಷ್ಣಾ ಸೇರಿ ಒಟ್ಟು 11 ಜನ ಸಿಬ್ಬಂದಿಗೆ ಸೋಂಕು ತಗುಲಿದೆ.
ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸದಲ್ಲಿ ಅಡುಗೆ ಭಟ್ಟ ಹಾಗೂ ಮೂವರು ಮನೆ ಕೆಲಸದವರಿಗೆ ಸೋಂಕು ತಗುಲಿದೆ. ಅಲ್ಲದೆ ಸಿಎಂ ಗನ್ ಮ್ಯಾನ್, ವಿಶೇಷ ಕರ್ತವ್ಯಾಧಿಕಾರಿ ಕಾರ್ ಚಾಲಕ ಸೇರಿ ಗೃಹ ಕಚೇರಿ ಕೃಷ್ಣಾದಲ್ಲಿ ಒಟ್ಟು 7 ಜನರಿಗೆ ಇಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಂಬುಲೆನ್ಸ್ ಮೂಲಕ ಸಿಬ್ಬಂದಿಯನ್ನು ಕೋವಿಡ್ ಕೇರ್ ಸೆಂಟರ್ಗೆ ಕರೆದೊಯ್ಯಲಾಗುತ್ತಿದೆ.
01-06-25 11:50 am
Bangalore Correspondent
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
Mangalore Serial Killings, B Y Vijayendra: ಕರ...
31-05-25 09:38 pm
Karkala Kambala, Appu, Beladi: ನೂರಾರು ಕಂಬಳ ಪ್...
31-05-25 04:33 pm
H.S. Venkatesha Murthy, Death: ಕನ್ನಡದ ಪ್ರಸಿದ್...
30-05-25 11:13 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 07:56 pm
HK News Desk
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm