ಬ್ರೇಕಿಂಗ್ ನ್ಯೂಸ್
11-08-22 11:23 pm HK News Desk ಕರ್ನಾಟಕ
ಹಾಸನ, ಆಗಸ್ಟ್ 11: ಎಸಿಬಿಯನ್ನ ಲೋಕಾಯುಕ್ತ ವ್ಯಾಪ್ತಿಗೆ ತಂದಿರುವ ಹೈಕೋರ್ಟ್ ಆದೇಶ ಉತ್ತಮ ಬೆಳವಣಿಗೆ. ನ್ಯಾಯಾಂಗದ ತೀರ್ಪನ್ನ ಸ್ವಾಗತಿಸುತ್ತೇನೆ. ಲೋಕಾಯುಕ್ತಕ್ಕೆ ಇನ್ನೂ ಹೆಚ್ಚಿನ ಅಧಿಕಾರ ಕೊಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಎಸಿಬಿ ಅಧಿಕಾರಿಗಳದ್ದು ತಪ್ಪು ಅಂತಾ ನಾನು ಹೇಳಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾಗಿ ಕೆಲಸ ಮಾಡಲು ಬಿಡೋದಿಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾದ ಸ್ಪಂದನೆ ಕೊಡದೇ ಹೋದಾಗ ಎಸಿಬಿ ಫೇಲ್ ಆಗುತ್ತೆ. ಇಂತಹ ಸಂಸ್ಥೆಗಳೆಲ್ಲಾ ಸರ್ಕಾರದ ಹಿಡಿತದಲ್ಲಿರಬಾರದು. ಭ್ರಷ್ಟಾಚಾರ ನಿಯಂತ್ರಣ ಮಾಡುವ ಯಾವುದೇ ಅಂಗ ಸರ್ಕಾರದ ಅಧೀನದಲ್ಲಿರಬಾರದು ಎಂದು ಹೇಳಿದರು.
ನ್ಯಾಯಾಲಯ ತೀರ್ಮಾನ ತೆಗೆದುಕೊಂಡಿರುವುದು ಒಳ್ಳೆಯದು. ಎಸಿಬಿಯೊಳಗೆ ನಿತ್ಯವೂ ಸರ್ಕಾರದ ಹಸ್ತಕ್ಷೇಪ ಇದೆ ಅನ್ನೋ ತೀರ್ಮಾನಕ್ಕೆ ಬರಲಾಗಿದೆ. ಲೋಕಾಯುಕ್ತಕ್ಕೆ ಪೂರ್ಣ ಸ್ವಾತಂತ್ರ್ಯ ಕೊಡಬೇಕು. ಹಿಂದೆಲ್ಲಾ ಲೋಕಾಯಕ್ತದಲ್ಲಿ ತನಿಖೆ ನಡೀತಾ ಇತ್ತಲ್ಲ.. ಹಿಂದೆ ದೊಡ್ಡ ದೊಡ್ಡವರನ್ನ ಕರೆಸಿ ತನಿಖೆ ಮಾಡಿದ ಉದಾಹರಣೆ ಲೋಕಾಯುಕ್ತದಲ್ಲಿ ಇದ್ಯಲ್ಲ. ಅದೇ ರೀತಿ ಸ್ವಾತಂತ್ರ್ಯ ಕೊಡಬೇಕಿದೆ ಎಂದು ಹೇಳಿದರು.
HD Revanna says Lokayukta should be given full power as before.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm