ಬ್ರೇಕಿಂಗ್ ನ್ಯೂಸ್
11-08-22 11:23 pm HK News Desk ಕರ್ನಾಟಕ
ಹಾಸನ, ಆಗಸ್ಟ್ 11: ಎಸಿಬಿಯನ್ನ ಲೋಕಾಯುಕ್ತ ವ್ಯಾಪ್ತಿಗೆ ತಂದಿರುವ ಹೈಕೋರ್ಟ್ ಆದೇಶ ಉತ್ತಮ ಬೆಳವಣಿಗೆ. ನ್ಯಾಯಾಂಗದ ತೀರ್ಪನ್ನ ಸ್ವಾಗತಿಸುತ್ತೇನೆ. ಲೋಕಾಯುಕ್ತಕ್ಕೆ ಇನ್ನೂ ಹೆಚ್ಚಿನ ಅಧಿಕಾರ ಕೊಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಎಸಿಬಿ ಅಧಿಕಾರಿಗಳದ್ದು ತಪ್ಪು ಅಂತಾ ನಾನು ಹೇಳಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾಗಿ ಕೆಲಸ ಮಾಡಲು ಬಿಡೋದಿಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾದ ಸ್ಪಂದನೆ ಕೊಡದೇ ಹೋದಾಗ ಎಸಿಬಿ ಫೇಲ್ ಆಗುತ್ತೆ. ಇಂತಹ ಸಂಸ್ಥೆಗಳೆಲ್ಲಾ ಸರ್ಕಾರದ ಹಿಡಿತದಲ್ಲಿರಬಾರದು. ಭ್ರಷ್ಟಾಚಾರ ನಿಯಂತ್ರಣ ಮಾಡುವ ಯಾವುದೇ ಅಂಗ ಸರ್ಕಾರದ ಅಧೀನದಲ್ಲಿರಬಾರದು ಎಂದು ಹೇಳಿದರು.

ನ್ಯಾಯಾಲಯ ತೀರ್ಮಾನ ತೆಗೆದುಕೊಂಡಿರುವುದು ಒಳ್ಳೆಯದು. ಎಸಿಬಿಯೊಳಗೆ ನಿತ್ಯವೂ ಸರ್ಕಾರದ ಹಸ್ತಕ್ಷೇಪ ಇದೆ ಅನ್ನೋ ತೀರ್ಮಾನಕ್ಕೆ ಬರಲಾಗಿದೆ. ಲೋಕಾಯುಕ್ತಕ್ಕೆ ಪೂರ್ಣ ಸ್ವಾತಂತ್ರ್ಯ ಕೊಡಬೇಕು. ಹಿಂದೆಲ್ಲಾ ಲೋಕಾಯಕ್ತದಲ್ಲಿ ತನಿಖೆ ನಡೀತಾ ಇತ್ತಲ್ಲ.. ಹಿಂದೆ ದೊಡ್ಡ ದೊಡ್ಡವರನ್ನ ಕರೆಸಿ ತನಿಖೆ ಮಾಡಿದ ಉದಾಹರಣೆ ಲೋಕಾಯುಕ್ತದಲ್ಲಿ ಇದ್ಯಲ್ಲ. ಅದೇ ರೀತಿ ಸ್ವಾತಂತ್ರ್ಯ ಕೊಡಬೇಕಿದೆ ಎಂದು ಹೇಳಿದರು.
HD Revanna says Lokayukta should be given full power as before.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm