ಬ್ರೇಕಿಂಗ್ ನ್ಯೂಸ್
11-08-22 11:23 pm HK News Desk ಕರ್ನಾಟಕ
ಹಾಸನ, ಆಗಸ್ಟ್ 11: ಎಸಿಬಿಯನ್ನ ಲೋಕಾಯುಕ್ತ ವ್ಯಾಪ್ತಿಗೆ ತಂದಿರುವ ಹೈಕೋರ್ಟ್ ಆದೇಶ ಉತ್ತಮ ಬೆಳವಣಿಗೆ. ನ್ಯಾಯಾಂಗದ ತೀರ್ಪನ್ನ ಸ್ವಾಗತಿಸುತ್ತೇನೆ. ಲೋಕಾಯುಕ್ತಕ್ಕೆ ಇನ್ನೂ ಹೆಚ್ಚಿನ ಅಧಿಕಾರ ಕೊಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಎಸಿಬಿ ಅಧಿಕಾರಿಗಳದ್ದು ತಪ್ಪು ಅಂತಾ ನಾನು ಹೇಳಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾಗಿ ಕೆಲಸ ಮಾಡಲು ಬಿಡೋದಿಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾದ ಸ್ಪಂದನೆ ಕೊಡದೇ ಹೋದಾಗ ಎಸಿಬಿ ಫೇಲ್ ಆಗುತ್ತೆ. ಇಂತಹ ಸಂಸ್ಥೆಗಳೆಲ್ಲಾ ಸರ್ಕಾರದ ಹಿಡಿತದಲ್ಲಿರಬಾರದು. ಭ್ರಷ್ಟಾಚಾರ ನಿಯಂತ್ರಣ ಮಾಡುವ ಯಾವುದೇ ಅಂಗ ಸರ್ಕಾರದ ಅಧೀನದಲ್ಲಿರಬಾರದು ಎಂದು ಹೇಳಿದರು.

ನ್ಯಾಯಾಲಯ ತೀರ್ಮಾನ ತೆಗೆದುಕೊಂಡಿರುವುದು ಒಳ್ಳೆಯದು. ಎಸಿಬಿಯೊಳಗೆ ನಿತ್ಯವೂ ಸರ್ಕಾರದ ಹಸ್ತಕ್ಷೇಪ ಇದೆ ಅನ್ನೋ ತೀರ್ಮಾನಕ್ಕೆ ಬರಲಾಗಿದೆ. ಲೋಕಾಯುಕ್ತಕ್ಕೆ ಪೂರ್ಣ ಸ್ವಾತಂತ್ರ್ಯ ಕೊಡಬೇಕು. ಹಿಂದೆಲ್ಲಾ ಲೋಕಾಯಕ್ತದಲ್ಲಿ ತನಿಖೆ ನಡೀತಾ ಇತ್ತಲ್ಲ.. ಹಿಂದೆ ದೊಡ್ಡ ದೊಡ್ಡವರನ್ನ ಕರೆಸಿ ತನಿಖೆ ಮಾಡಿದ ಉದಾಹರಣೆ ಲೋಕಾಯುಕ್ತದಲ್ಲಿ ಇದ್ಯಲ್ಲ. ಅದೇ ರೀತಿ ಸ್ವಾತಂತ್ರ್ಯ ಕೊಡಬೇಕಿದೆ ಎಂದು ಹೇಳಿದರು.
HD Revanna says Lokayukta should be given full power as before.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm