ಬ್ರೇಕಿಂಗ್ ನ್ಯೂಸ್
11-08-22 11:23 pm HK News Desk ಕರ್ನಾಟಕ
ಹಾಸನ, ಆಗಸ್ಟ್ 11: ಎಸಿಬಿಯನ್ನ ಲೋಕಾಯುಕ್ತ ವ್ಯಾಪ್ತಿಗೆ ತಂದಿರುವ ಹೈಕೋರ್ಟ್ ಆದೇಶ ಉತ್ತಮ ಬೆಳವಣಿಗೆ. ನ್ಯಾಯಾಂಗದ ತೀರ್ಪನ್ನ ಸ್ವಾಗತಿಸುತ್ತೇನೆ. ಲೋಕಾಯುಕ್ತಕ್ಕೆ ಇನ್ನೂ ಹೆಚ್ಚಿನ ಅಧಿಕಾರ ಕೊಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಎಸಿಬಿ ಅಧಿಕಾರಿಗಳದ್ದು ತಪ್ಪು ಅಂತಾ ನಾನು ಹೇಳಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾಗಿ ಕೆಲಸ ಮಾಡಲು ಬಿಡೋದಿಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾದ ಸ್ಪಂದನೆ ಕೊಡದೇ ಹೋದಾಗ ಎಸಿಬಿ ಫೇಲ್ ಆಗುತ್ತೆ. ಇಂತಹ ಸಂಸ್ಥೆಗಳೆಲ್ಲಾ ಸರ್ಕಾರದ ಹಿಡಿತದಲ್ಲಿರಬಾರದು. ಭ್ರಷ್ಟಾಚಾರ ನಿಯಂತ್ರಣ ಮಾಡುವ ಯಾವುದೇ ಅಂಗ ಸರ್ಕಾರದ ಅಧೀನದಲ್ಲಿರಬಾರದು ಎಂದು ಹೇಳಿದರು.

ನ್ಯಾಯಾಲಯ ತೀರ್ಮಾನ ತೆಗೆದುಕೊಂಡಿರುವುದು ಒಳ್ಳೆಯದು. ಎಸಿಬಿಯೊಳಗೆ ನಿತ್ಯವೂ ಸರ್ಕಾರದ ಹಸ್ತಕ್ಷೇಪ ಇದೆ ಅನ್ನೋ ತೀರ್ಮಾನಕ್ಕೆ ಬರಲಾಗಿದೆ. ಲೋಕಾಯುಕ್ತಕ್ಕೆ ಪೂರ್ಣ ಸ್ವಾತಂತ್ರ್ಯ ಕೊಡಬೇಕು. ಹಿಂದೆಲ್ಲಾ ಲೋಕಾಯಕ್ತದಲ್ಲಿ ತನಿಖೆ ನಡೀತಾ ಇತ್ತಲ್ಲ.. ಹಿಂದೆ ದೊಡ್ಡ ದೊಡ್ಡವರನ್ನ ಕರೆಸಿ ತನಿಖೆ ಮಾಡಿದ ಉದಾಹರಣೆ ಲೋಕಾಯುಕ್ತದಲ್ಲಿ ಇದ್ಯಲ್ಲ. ಅದೇ ರೀತಿ ಸ್ವಾತಂತ್ರ್ಯ ಕೊಡಬೇಕಿದೆ ಎಂದು ಹೇಳಿದರು.
HD Revanna says Lokayukta should be given full power as before.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm