ಬ್ರೇಕಿಂಗ್ ನ್ಯೂಸ್
11-08-22 11:23 pm HK News Desk ಕರ್ನಾಟಕ
ಹಾಸನ, ಆಗಸ್ಟ್ 11: ಎಸಿಬಿಯನ್ನ ಲೋಕಾಯುಕ್ತ ವ್ಯಾಪ್ತಿಗೆ ತಂದಿರುವ ಹೈಕೋರ್ಟ್ ಆದೇಶ ಉತ್ತಮ ಬೆಳವಣಿಗೆ. ನ್ಯಾಯಾಂಗದ ತೀರ್ಪನ್ನ ಸ್ವಾಗತಿಸುತ್ತೇನೆ. ಲೋಕಾಯುಕ್ತಕ್ಕೆ ಇನ್ನೂ ಹೆಚ್ಚಿನ ಅಧಿಕಾರ ಕೊಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಎಸಿಬಿ ಅಧಿಕಾರಿಗಳದ್ದು ತಪ್ಪು ಅಂತಾ ನಾನು ಹೇಳಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾಗಿ ಕೆಲಸ ಮಾಡಲು ಬಿಡೋದಿಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾದ ಸ್ಪಂದನೆ ಕೊಡದೇ ಹೋದಾಗ ಎಸಿಬಿ ಫೇಲ್ ಆಗುತ್ತೆ. ಇಂತಹ ಸಂಸ್ಥೆಗಳೆಲ್ಲಾ ಸರ್ಕಾರದ ಹಿಡಿತದಲ್ಲಿರಬಾರದು. ಭ್ರಷ್ಟಾಚಾರ ನಿಯಂತ್ರಣ ಮಾಡುವ ಯಾವುದೇ ಅಂಗ ಸರ್ಕಾರದ ಅಧೀನದಲ್ಲಿರಬಾರದು ಎಂದು ಹೇಳಿದರು.

ನ್ಯಾಯಾಲಯ ತೀರ್ಮಾನ ತೆಗೆದುಕೊಂಡಿರುವುದು ಒಳ್ಳೆಯದು. ಎಸಿಬಿಯೊಳಗೆ ನಿತ್ಯವೂ ಸರ್ಕಾರದ ಹಸ್ತಕ್ಷೇಪ ಇದೆ ಅನ್ನೋ ತೀರ್ಮಾನಕ್ಕೆ ಬರಲಾಗಿದೆ. ಲೋಕಾಯುಕ್ತಕ್ಕೆ ಪೂರ್ಣ ಸ್ವಾತಂತ್ರ್ಯ ಕೊಡಬೇಕು. ಹಿಂದೆಲ್ಲಾ ಲೋಕಾಯಕ್ತದಲ್ಲಿ ತನಿಖೆ ನಡೀತಾ ಇತ್ತಲ್ಲ.. ಹಿಂದೆ ದೊಡ್ಡ ದೊಡ್ಡವರನ್ನ ಕರೆಸಿ ತನಿಖೆ ಮಾಡಿದ ಉದಾಹರಣೆ ಲೋಕಾಯುಕ್ತದಲ್ಲಿ ಇದ್ಯಲ್ಲ. ಅದೇ ರೀತಿ ಸ್ವಾತಂತ್ರ್ಯ ಕೊಡಬೇಕಿದೆ ಎಂದು ಹೇಳಿದರು.
HD Revanna says Lokayukta should be given full power as before.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm