ಬ್ರೇಕಿಂಗ್ ನ್ಯೂಸ್
11-08-22 11:23 pm HK News Desk ಕರ್ನಾಟಕ
ಹಾಸನ, ಆಗಸ್ಟ್ 11: ಎಸಿಬಿಯನ್ನ ಲೋಕಾಯುಕ್ತ ವ್ಯಾಪ್ತಿಗೆ ತಂದಿರುವ ಹೈಕೋರ್ಟ್ ಆದೇಶ ಉತ್ತಮ ಬೆಳವಣಿಗೆ. ನ್ಯಾಯಾಂಗದ ತೀರ್ಪನ್ನ ಸ್ವಾಗತಿಸುತ್ತೇನೆ. ಲೋಕಾಯುಕ್ತಕ್ಕೆ ಇನ್ನೂ ಹೆಚ್ಚಿನ ಅಧಿಕಾರ ಕೊಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಎಸಿಬಿ ಅಧಿಕಾರಿಗಳದ್ದು ತಪ್ಪು ಅಂತಾ ನಾನು ಹೇಳಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾಗಿ ಕೆಲಸ ಮಾಡಲು ಬಿಡೋದಿಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾದ ಸ್ಪಂದನೆ ಕೊಡದೇ ಹೋದಾಗ ಎಸಿಬಿ ಫೇಲ್ ಆಗುತ್ತೆ. ಇಂತಹ ಸಂಸ್ಥೆಗಳೆಲ್ಲಾ ಸರ್ಕಾರದ ಹಿಡಿತದಲ್ಲಿರಬಾರದು. ಭ್ರಷ್ಟಾಚಾರ ನಿಯಂತ್ರಣ ಮಾಡುವ ಯಾವುದೇ ಅಂಗ ಸರ್ಕಾರದ ಅಧೀನದಲ್ಲಿರಬಾರದು ಎಂದು ಹೇಳಿದರು.

ನ್ಯಾಯಾಲಯ ತೀರ್ಮಾನ ತೆಗೆದುಕೊಂಡಿರುವುದು ಒಳ್ಳೆಯದು. ಎಸಿಬಿಯೊಳಗೆ ನಿತ್ಯವೂ ಸರ್ಕಾರದ ಹಸ್ತಕ್ಷೇಪ ಇದೆ ಅನ್ನೋ ತೀರ್ಮಾನಕ್ಕೆ ಬರಲಾಗಿದೆ. ಲೋಕಾಯುಕ್ತಕ್ಕೆ ಪೂರ್ಣ ಸ್ವಾತಂತ್ರ್ಯ ಕೊಡಬೇಕು. ಹಿಂದೆಲ್ಲಾ ಲೋಕಾಯಕ್ತದಲ್ಲಿ ತನಿಖೆ ನಡೀತಾ ಇತ್ತಲ್ಲ.. ಹಿಂದೆ ದೊಡ್ಡ ದೊಡ್ಡವರನ್ನ ಕರೆಸಿ ತನಿಖೆ ಮಾಡಿದ ಉದಾಹರಣೆ ಲೋಕಾಯುಕ್ತದಲ್ಲಿ ಇದ್ಯಲ್ಲ. ಅದೇ ರೀತಿ ಸ್ವಾತಂತ್ರ್ಯ ಕೊಡಬೇಕಿದೆ ಎಂದು ಹೇಳಿದರು.
HD Revanna says Lokayukta should be given full power as before.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm