ಬ್ರೇಕಿಂಗ್ ನ್ಯೂಸ್
12-08-22 02:40 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 12 : 2016 ರಲ್ಲಿ ಲೋಕಾಯುಕ್ತವನ್ನ ತಿರುಚಿ ಎಸಿಬಿ ತರಲಾಗಿತ್ತು. ಒಂದು ಕಾನೂನು ಇರುವಾಗಲೇ ಮತ್ತೊಂದು ಮಾಡುವುದು ಕಾನೂನು ವಿರೋಧ ಎಂದು ಜಸ್ಟಿಸ್ ಗೋಪಾಲರಾವ್ ಹೇಳಿದ್ದರು. ಈಗ ಎಸಿಬಿ ಹೋಗಿದೆ, ಲೋಕಾಯುಕ್ತ ಬಂದಿದೆ. ಇದನ್ನ ಅತ್ಯಂತ ಗೌರವದಿಂದ ನಾನು ಸ್ವಾಗತಿಸುತ್ತೇನೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.
ಮತ್ತೆ ಲೋಕಾಯುಕ್ತ ತರುವಂತೆ ಹೈಕೋರ್ಟ್ ಹೇಳಿದ್ದರಿಂದ ಮೂರು ರಾಜಕೀಯ ಪಕ್ಷಗಳು ಕೂಡ ಬೆತ್ತಲಾಗಿವೆ. ಸಿಎಂ ಪ್ರತಿಕ್ರಿಯೆ ನೀಡಿ, ಎಸಿಬಿ ರದ್ದು ಮಾಡಿರುವುದನ್ನ ಕೇಳಿದ್ದೇನೆ. ಆದೇಶ ಪ್ರತಿ ಗಮನಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ. ರಾಜ್ಯದ ಸಿಎಂ ಆದವರು ಏನು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಎಸಿಬಿ ರದ್ದು ಮಾಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ, ಎಸಿಬಿ ರದ್ದಿನಿಂದ ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂಬ ವಿಶ್ವಾಸವಿಲ್ಲ ಎಂದಿದ್ದಾರೆ. ಎಸಿಬಿ ಹಲವು ರಾಜ್ಯಗಳಲ್ಲಿದೆ, ಆದರೆ ಇಲ್ಲಿ ಮೂರೂ ಪಕ್ಷಗಳ ನಾಯಕರು ಬೆತ್ತಲಾಗಿದ್ದಾರೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.
ಯಾವುದೋ ರಾಜಕೀಯ ಪಾರ್ಟಿಗಾಗಿ ಕಾನೂನುಗಳು ಇರುವುದಲ್ಲ. ಆಡಳಿತ ಮಾಡುವವರು ರಾಜ್ಯದ ಹಿತದೃಷ್ಟಿಯಿಂದ ಲೋಕಾಯುಕ್ತವನ್ನ ಸೂಕ್ತ ರೀತಿಯಲ್ಲಿ ಬಳಸಬೇಕು. ಕೋರ್ಟ್ ತೀರ್ಪನ್ನ ಸರ್ಕಾರ ಸರಿಯಾಗಿ ಪಾಲಿಸಬೇಕು. ಇದೇ ಲೋಕಾಯುಕ್ತದಿಂದಾಗಿ ಹಿಂದೊಮ್ಮೆ ಸಿಎಂ ಆಗಿದ್ದವರೇ ಜೈಲಿಗೆ ಹೋಗಿದ್ದರು. ಈಶ್ವರಪ್ಪ ಮನೆಯಲ್ಲಿ ಹಣ ಎಣಿಸುವ ಮೆಷಿನ್ ಸಿಕ್ಕಿತ್ತು. ಆಗಲೇ ಲೋಕಾಯುಕ್ತ ಮುಚ್ಚುವ ನಿರ್ಧಾರ ಆಗಿತ್ತು. ಸಿದ್ದರಾಮಯ್ಯ ಬಂದು ಮುಚ್ಚಿಬಿಟ್ಟು ಇವರಿಗೆಲ್ಲ ಒಳಿತು ಮಾಡಿದ್ದರು ಎಂದು ಎಚ್. ವಿಶ್ವನಾಥ್ ವ್ಯಂಗ್ಯವಾಡಿದರು.
HC abolishes ACB in State MLC Vishwanath slams bjp says three ministers went naked.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm