ಬ್ರೇಕಿಂಗ್ ನ್ಯೂಸ್
12-08-22 02:40 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 12 : 2016 ರಲ್ಲಿ ಲೋಕಾಯುಕ್ತವನ್ನ ತಿರುಚಿ ಎಸಿಬಿ ತರಲಾಗಿತ್ತು. ಒಂದು ಕಾನೂನು ಇರುವಾಗಲೇ ಮತ್ತೊಂದು ಮಾಡುವುದು ಕಾನೂನು ವಿರೋಧ ಎಂದು ಜಸ್ಟಿಸ್ ಗೋಪಾಲರಾವ್ ಹೇಳಿದ್ದರು. ಈಗ ಎಸಿಬಿ ಹೋಗಿದೆ, ಲೋಕಾಯುಕ್ತ ಬಂದಿದೆ. ಇದನ್ನ ಅತ್ಯಂತ ಗೌರವದಿಂದ ನಾನು ಸ್ವಾಗತಿಸುತ್ತೇನೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.
ಮತ್ತೆ ಲೋಕಾಯುಕ್ತ ತರುವಂತೆ ಹೈಕೋರ್ಟ್ ಹೇಳಿದ್ದರಿಂದ ಮೂರು ರಾಜಕೀಯ ಪಕ್ಷಗಳು ಕೂಡ ಬೆತ್ತಲಾಗಿವೆ. ಸಿಎಂ ಪ್ರತಿಕ್ರಿಯೆ ನೀಡಿ, ಎಸಿಬಿ ರದ್ದು ಮಾಡಿರುವುದನ್ನ ಕೇಳಿದ್ದೇನೆ. ಆದೇಶ ಪ್ರತಿ ಗಮನಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ. ರಾಜ್ಯದ ಸಿಎಂ ಆದವರು ಏನು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಎಸಿಬಿ ರದ್ದು ಮಾಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ, ಎಸಿಬಿ ರದ್ದಿನಿಂದ ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂಬ ವಿಶ್ವಾಸವಿಲ್ಲ ಎಂದಿದ್ದಾರೆ. ಎಸಿಬಿ ಹಲವು ರಾಜ್ಯಗಳಲ್ಲಿದೆ, ಆದರೆ ಇಲ್ಲಿ ಮೂರೂ ಪಕ್ಷಗಳ ನಾಯಕರು ಬೆತ್ತಲಾಗಿದ್ದಾರೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.





ಯಾವುದೋ ರಾಜಕೀಯ ಪಾರ್ಟಿಗಾಗಿ ಕಾನೂನುಗಳು ಇರುವುದಲ್ಲ. ಆಡಳಿತ ಮಾಡುವವರು ರಾಜ್ಯದ ಹಿತದೃಷ್ಟಿಯಿಂದ ಲೋಕಾಯುಕ್ತವನ್ನ ಸೂಕ್ತ ರೀತಿಯಲ್ಲಿ ಬಳಸಬೇಕು. ಕೋರ್ಟ್ ತೀರ್ಪನ್ನ ಸರ್ಕಾರ ಸರಿಯಾಗಿ ಪಾಲಿಸಬೇಕು. ಇದೇ ಲೋಕಾಯುಕ್ತದಿಂದಾಗಿ ಹಿಂದೊಮ್ಮೆ ಸಿಎಂ ಆಗಿದ್ದವರೇ ಜೈಲಿಗೆ ಹೋಗಿದ್ದರು. ಈಶ್ವರಪ್ಪ ಮನೆಯಲ್ಲಿ ಹಣ ಎಣಿಸುವ ಮೆಷಿನ್ ಸಿಕ್ಕಿತ್ತು. ಆಗಲೇ ಲೋಕಾಯುಕ್ತ ಮುಚ್ಚುವ ನಿರ್ಧಾರ ಆಗಿತ್ತು. ಸಿದ್ದರಾಮಯ್ಯ ಬಂದು ಮುಚ್ಚಿಬಿಟ್ಟು ಇವರಿಗೆಲ್ಲ ಒಳಿತು ಮಾಡಿದ್ದರು ಎಂದು ಎಚ್. ವಿಶ್ವನಾಥ್ ವ್ಯಂಗ್ಯವಾಡಿದರು.
HC abolishes ACB in State MLC Vishwanath slams bjp says three ministers went naked.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm