ಬ್ರೇಕಿಂಗ್ ನ್ಯೂಸ್
12-08-22 02:40 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 12 : 2016 ರಲ್ಲಿ ಲೋಕಾಯುಕ್ತವನ್ನ ತಿರುಚಿ ಎಸಿಬಿ ತರಲಾಗಿತ್ತು. ಒಂದು ಕಾನೂನು ಇರುವಾಗಲೇ ಮತ್ತೊಂದು ಮಾಡುವುದು ಕಾನೂನು ವಿರೋಧ ಎಂದು ಜಸ್ಟಿಸ್ ಗೋಪಾಲರಾವ್ ಹೇಳಿದ್ದರು. ಈಗ ಎಸಿಬಿ ಹೋಗಿದೆ, ಲೋಕಾಯುಕ್ತ ಬಂದಿದೆ. ಇದನ್ನ ಅತ್ಯಂತ ಗೌರವದಿಂದ ನಾನು ಸ್ವಾಗತಿಸುತ್ತೇನೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.
ಮತ್ತೆ ಲೋಕಾಯುಕ್ತ ತರುವಂತೆ ಹೈಕೋರ್ಟ್ ಹೇಳಿದ್ದರಿಂದ ಮೂರು ರಾಜಕೀಯ ಪಕ್ಷಗಳು ಕೂಡ ಬೆತ್ತಲಾಗಿವೆ. ಸಿಎಂ ಪ್ರತಿಕ್ರಿಯೆ ನೀಡಿ, ಎಸಿಬಿ ರದ್ದು ಮಾಡಿರುವುದನ್ನ ಕೇಳಿದ್ದೇನೆ. ಆದೇಶ ಪ್ರತಿ ಗಮನಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ. ರಾಜ್ಯದ ಸಿಎಂ ಆದವರು ಏನು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಎಸಿಬಿ ರದ್ದು ಮಾಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ, ಎಸಿಬಿ ರದ್ದಿನಿಂದ ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂಬ ವಿಶ್ವಾಸವಿಲ್ಲ ಎಂದಿದ್ದಾರೆ. ಎಸಿಬಿ ಹಲವು ರಾಜ್ಯಗಳಲ್ಲಿದೆ, ಆದರೆ ಇಲ್ಲಿ ಮೂರೂ ಪಕ್ಷಗಳ ನಾಯಕರು ಬೆತ್ತಲಾಗಿದ್ದಾರೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.





ಯಾವುದೋ ರಾಜಕೀಯ ಪಾರ್ಟಿಗಾಗಿ ಕಾನೂನುಗಳು ಇರುವುದಲ್ಲ. ಆಡಳಿತ ಮಾಡುವವರು ರಾಜ್ಯದ ಹಿತದೃಷ್ಟಿಯಿಂದ ಲೋಕಾಯುಕ್ತವನ್ನ ಸೂಕ್ತ ರೀತಿಯಲ್ಲಿ ಬಳಸಬೇಕು. ಕೋರ್ಟ್ ತೀರ್ಪನ್ನ ಸರ್ಕಾರ ಸರಿಯಾಗಿ ಪಾಲಿಸಬೇಕು. ಇದೇ ಲೋಕಾಯುಕ್ತದಿಂದಾಗಿ ಹಿಂದೊಮ್ಮೆ ಸಿಎಂ ಆಗಿದ್ದವರೇ ಜೈಲಿಗೆ ಹೋಗಿದ್ದರು. ಈಶ್ವರಪ್ಪ ಮನೆಯಲ್ಲಿ ಹಣ ಎಣಿಸುವ ಮೆಷಿನ್ ಸಿಕ್ಕಿತ್ತು. ಆಗಲೇ ಲೋಕಾಯುಕ್ತ ಮುಚ್ಚುವ ನಿರ್ಧಾರ ಆಗಿತ್ತು. ಸಿದ್ದರಾಮಯ್ಯ ಬಂದು ಮುಚ್ಚಿಬಿಟ್ಟು ಇವರಿಗೆಲ್ಲ ಒಳಿತು ಮಾಡಿದ್ದರು ಎಂದು ಎಚ್. ವಿಶ್ವನಾಥ್ ವ್ಯಂಗ್ಯವಾಡಿದರು.
HC abolishes ACB in State MLC Vishwanath slams bjp says three ministers went naked.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm