ಬ್ರೇಕಿಂಗ್ ನ್ಯೂಸ್
12-08-22 10:02 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 12 : ಯೆಲ್ಲೋ ಟ್ಯೂನ್ ಟೆಕ್ನಾಲಜಿಸ್ ಪ್ರೈವೇಟ್ ಲಿ. ಎಂಬ ಹೆಸರಿನ ಬೆಂಗಳೂರಿನ ಕಂಪನಿಯ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯಲ್ಲಿ 370 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ್ದಾರೆ.
ಇಡಿ ಅಧಿಕಾರಿಗಳು ಕಂಪನಿ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿ ಕಂಪನಿಯ ಬ್ಯಾಂಕ್ ಅಕೌಂಟ್ನಲ್ಲಿದ್ದ ನಗದು ಸೇರಿದಂತೆ 370 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ್ದಾರೆ. ಕಂಪನಿಯ ಬ್ಯಾಂಕ್ ಬ್ಯಾಲೆನ್ಸ್, ಪಾವತಿ, ಗೇಟ್ವೇ ಬ್ಯಾಲೆನ್ಸ್ ಮತ್ತು ಫ್ಲಿಪ್ವೋಲ್ಟ್ ಕ್ರಿಪ್ಟೋ-ಕರೆನ್ಸಿ ಎಕ್ಸ್ಚೇಂಜ್ನ ಕ್ರಿಪ್ಟೋ ಬ್ಯಾಲೆನ್ಸ್ ಸಹಿತ ಒಟ್ಟು 370 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಫ್ರೀಜ್ ಮಾಡಲು ಇಡಿ ಆದೇಶ ಹೊರಡಿಸಿದೆ.

ಯೆಲ್ಲೋ ಟ್ಯೂನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯನ್ನು ಚೈನಾ ಮೂಲದ ವ್ಯಕ್ತಿಗಳು ಸ್ಥಳೀಯವಾಗಿ ಸ್ಥಾಪಿಸಿದ್ದಾರೆ. ಕಂಪನಿಯು ಆರ್.ಬಿ.ಐ ನಿಯಮ ಉಲ್ಲಂಘಿಸಿ ಮೈಕ್ರೋ ಫೈನಾನ್ಸಿಂಗ್ ಮಾಡಿದ್ದಾಗಿ ಇಡಿ ಆರೋಪಿಸಿದೆ. ಕಂಪನಿಯು ಕ್ರಿಫ್ಟೋ ಕರೆನ್ಸಿ, ಸ್ಥಿರ ಹಾಗೂ ಚರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಇ.ಡಿ ನೋಟಿಸ್ ನೀಡಿದೆ. ಪ್ಲಿಪ್ ವೋಲ್ಟ್ ಕ್ರಿಪ್ಟೋ ಎಕ್ಸ್ ಚೇಂಜ್ ಮೂಲಕ ಅಕ್ರಮವಾಗಿ ಕ್ರಿಫ್ಟೋ ರೂಪದಲ್ಲಿ ಹಣ ಪಡೆದ ಆರೋಪ ಕೇಳಿಬಂದಿದೆ.
ನಕಲಿ ಸಹಿ, ಡಿಜಿಟಲ್ ದಾಖಲಾತಿಗಳ ಮೂಲಕ ಯೆಲ್ಲೋ ಟ್ಯೂನ್ ಕಂಪನಿ ತೆರೆಯಲಾಗಿತ್ತು. ಆದರೆ 2020ರಲ್ಲೇ ಕಂಪನಿ ಮಾಲೀಕರು ಭಾರತವನ್ನು ತೊರೆದಿದ್ದಾರೆ. ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೂ ಯೆಲ್ಲೋ ಟ್ಯೂನ್, ಪ್ಲಿಪ್ ವೋಲ್ಟ್ ಕಂಪನಿ ಆಸ್ತಿ, ಖಾತೆಗಳನ್ನು ಜಪ್ತಿಯಲ್ಲಿ ಇಡಲಿದ್ದಾರೆ.
Amid Republic Media Network's biggest financial expose of 2022, the crypto scam has got bigger. The Enforcement Directorate (ED) conducted searches at various premises of Yellow Tune Technologies Private Limited at Bangalore and has issued an order to freeze the company's bank balances, payment gateway balances and crypto balances of Flipvolt crypto-currency exchange totalling Rs 370 crores worth of assets.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm