ಬ್ರೇಕಿಂಗ್ ನ್ಯೂಸ್
13-08-22 04:05 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 13 : ಉದ್ಯಮಿಯೊಬ್ಬರಿಗೆ ಯುವತಿ ಹೆಸರಲ್ಲಿ ಮೆಸೇಜ್ ಮಾಡಿ ಹನಿಟ್ರಾಪ್ ಮಾಡಿದ್ದ ಉದಯೋನ್ಮುಖ ನಟನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿ.
ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್, ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಯುವತಿ ಹೆಸರಲ್ಲಿ ಚಾಟ್ ಮಾಡಿದ್ದ. ಉದ್ಯಮಿಗೆ ಇತ್ತೀಚೆಗೆ ಪರಿಚಯ ಆಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದು ಸಲುಗೆ ತೋರಿಸುವ ರೀತಿ ಮೆಸೇಜ್ ಮಾಡುತ್ತಿದ್ದ. ಎರಡೂ ಕಡೆಯಿಂದ ಸಂದೇಶ ವಿನಿಮಯ ಆದಬಳಿಕ ಕ್ರೈಮ್ ಪೊಲೀಸ್ ಎಂದು ಸ್ವತಃ ಯುವರಾಜನೇ ಸಂಪರ್ಕ ಮಾಡಿದ್ದ. ಯುವತಿಯರ ಜೊತೆಗೆ ಅಶ್ಲೀಲ ಚಾಟ್ ಬಗ್ಗೆ ನಿಮ್ಮ ಮೇಲೆ ಕೇಸ್ ದಾಖಲಾಗಿದೆ ಎಂದು ಹೇಳಿ ಬೆದರಿಸಿದ್ದ. ಆನಂತರ ಈ ಬಗ್ಗೆ ಕೇಸು ಮುಂದುವರೆಸದಿರಲು ಹಣ ಕೇಳಿದ್ದ.
ಮೊದಲಿಗೆ ಐವತ್ತು ಸಾವಿರ ರೂ. ನಂತ್ರ ಬ್ಯಾಂಕ್ ನಲ್ಲಿ ಮೂರು ಲಕ್ಷ ರೂ. ಡ್ರಾ ಮಾಡಿಸಿ ಹಣ ಪಡೆದಿದ್ದ. ಆಬಳಿಕ ಹಂತ ಹಂತವಾಗಿ ಒಟ್ಟು ಹದಿನಾಲ್ಕು ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ್ದಾನೆ. ಹಲಸೂರು ಗೇಟ್ ಬಳಿಯೂ ಒಮ್ಮೆ ಹಣ ಪಡೆದಿದ್ದ ಎಂದು ಉದ್ಯಮಿ ದೂರಿನಲ್ಲಿ ತಿಳಿಸಿದ್ದಾರೆ. ಈ ನಡುವೆ, ಉದ್ಯಮಿಗೆ ಡೌಟ್ ಬಂದು ಪೊಲೀಸ್ ಠಾಣೆ ಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಅರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Karnataka police have arrested an upcoming Kannada actor for his alleged involvement in honey-trapping a 73-year-old industrialist and extorting money from him, police said on Saturday. The arrested actor has been identified as Yuvaraj a.k.a Yuva, a resident of J P Nagar in Bengaluru. Two strangers and as many friends of his — Kavana and Nidhi — have also been booked.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm