ಬ್ರೇಕಿಂಗ್ ನ್ಯೂಸ್
13-08-22 04:05 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 13 : ಉದ್ಯಮಿಯೊಬ್ಬರಿಗೆ ಯುವತಿ ಹೆಸರಲ್ಲಿ ಮೆಸೇಜ್ ಮಾಡಿ ಹನಿಟ್ರಾಪ್ ಮಾಡಿದ್ದ ಉದಯೋನ್ಮುಖ ನಟನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿ.
ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್, ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಯುವತಿ ಹೆಸರಲ್ಲಿ ಚಾಟ್ ಮಾಡಿದ್ದ. ಉದ್ಯಮಿಗೆ ಇತ್ತೀಚೆಗೆ ಪರಿಚಯ ಆಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದು ಸಲುಗೆ ತೋರಿಸುವ ರೀತಿ ಮೆಸೇಜ್ ಮಾಡುತ್ತಿದ್ದ. ಎರಡೂ ಕಡೆಯಿಂದ ಸಂದೇಶ ವಿನಿಮಯ ಆದಬಳಿಕ ಕ್ರೈಮ್ ಪೊಲೀಸ್ ಎಂದು ಸ್ವತಃ ಯುವರಾಜನೇ ಸಂಪರ್ಕ ಮಾಡಿದ್ದ. ಯುವತಿಯರ ಜೊತೆಗೆ ಅಶ್ಲೀಲ ಚಾಟ್ ಬಗ್ಗೆ ನಿಮ್ಮ ಮೇಲೆ ಕೇಸ್ ದಾಖಲಾಗಿದೆ ಎಂದು ಹೇಳಿ ಬೆದರಿಸಿದ್ದ. ಆನಂತರ ಈ ಬಗ್ಗೆ ಕೇಸು ಮುಂದುವರೆಸದಿರಲು ಹಣ ಕೇಳಿದ್ದ.


ಮೊದಲಿಗೆ ಐವತ್ತು ಸಾವಿರ ರೂ. ನಂತ್ರ ಬ್ಯಾಂಕ್ ನಲ್ಲಿ ಮೂರು ಲಕ್ಷ ರೂ. ಡ್ರಾ ಮಾಡಿಸಿ ಹಣ ಪಡೆದಿದ್ದ. ಆಬಳಿಕ ಹಂತ ಹಂತವಾಗಿ ಒಟ್ಟು ಹದಿನಾಲ್ಕು ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ್ದಾನೆ. ಹಲಸೂರು ಗೇಟ್ ಬಳಿಯೂ ಒಮ್ಮೆ ಹಣ ಪಡೆದಿದ್ದ ಎಂದು ಉದ್ಯಮಿ ದೂರಿನಲ್ಲಿ ತಿಳಿಸಿದ್ದಾರೆ. ಈ ನಡುವೆ, ಉದ್ಯಮಿಗೆ ಡೌಟ್ ಬಂದು ಪೊಲೀಸ್ ಠಾಣೆ ಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಅರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Karnataka police have arrested an upcoming Kannada actor for his alleged involvement in honey-trapping a 73-year-old industrialist and extorting money from him, police said on Saturday. The arrested actor has been identified as Yuvaraj a.k.a Yuva, a resident of J P Nagar in Bengaluru. Two strangers and as many friends of his — Kavana and Nidhi — have also been booked.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm