ಬ್ರೇಕಿಂಗ್ ನ್ಯೂಸ್
14-08-22 02:09 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14 : 75ನೇ ಸ್ವಾತಂತ್ರ್ಯದ ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಾಕಲಾಗಿದ್ದ ಟಿಪ್ಪು ಸುಲ್ತಾನ್ ಫೋಸ್ಟರ್ ಗಳನ್ನು ಬಜರಂಗದಳ ಕಾರ್ಯಕರ್ತರು ಹರಿದು ಹಾಕಿದ್ದಾರೆ.
ಶಿವಮೊಗ್ಗದ ಮಾಲ್ನಲ್ಲಿ ಹಾಕಿದ್ದ ವೀರ್ ಸಾವರ್ಕರ್, ಸರ್ದಾರ್ ವಲ್ಲಭಬಾಯ್ ಫೋಟೋಗಳನ್ನು ಎಸ್ಡಿಪಿಐ ಕಾರ್ಯಕರ್ತರು ತೆಗೆಸಿ ಉದ್ಧಟತನ ತೋರಿದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ರಾತ್ರೋರಾತ್ರಿ ಪುನೀತ್ ಕೆರೆಹಳ್ಳಿ ಮತ್ತು ಇತರರು ದುಂಡಾವರ್ತನೆ ತೋರಿದ್ದಾರೆ.
ಕೆ. ಆರ್. ಸರ್ಕಲ್ನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಕಾಂಗ್ರೆಸ್ ಜಾಥಾ ಹಮ್ಮಿಕೊಂಡಿದ್ದ ಹಿನ್ನೆಲೆ ರಸ್ತೆಯ ಇಕ್ಕೆಲಗಳಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಾಯಕರ ಫೋಟೋಗಳನ್ನು ಹಾಕಿದ್ದರು. ಅಂಬೇಡ್ಕರ್ , ಇಂದಿರಾ ಗಾಂಧಿ, ನೆಹರು, ಟಿಪ್ಪು ಸುಲ್ತಾನ್ ಸೇರಿದಂತೆ ಹಲವಾರು ಮಂದಿಯ ಭಾವಚಿತ್ರಗಳನ್ನು ಹಾಕಲಾಗಿತ್ತು. ಟಿಪ್ಪು ಭಾವಚಿತ್ರಗಳಿದ್ದ ಬ್ಯಾನರ್ ಗಳನ್ನು ಹರಿದು ತುಳಿದು ಹಾಕಿರುವುದನ್ನು ನೋಡಿದ ಸ್ಥಳೀಯರು ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಫೋಟೊ ತೆಗೆಸಿದ್ದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು.
Tipu Sultan banner ripped and torn by VHP sparks controversy in Bangalore by Puneeth Kerehalli and team.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm