ಬ್ರೇಕಿಂಗ್ ನ್ಯೂಸ್
14-08-22 02:09 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14 : 75ನೇ ಸ್ವಾತಂತ್ರ್ಯದ ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಾಕಲಾಗಿದ್ದ ಟಿಪ್ಪು ಸುಲ್ತಾನ್ ಫೋಸ್ಟರ್ ಗಳನ್ನು ಬಜರಂಗದಳ ಕಾರ್ಯಕರ್ತರು ಹರಿದು ಹಾಕಿದ್ದಾರೆ.
ಶಿವಮೊಗ್ಗದ ಮಾಲ್ನಲ್ಲಿ ಹಾಕಿದ್ದ ವೀರ್ ಸಾವರ್ಕರ್, ಸರ್ದಾರ್ ವಲ್ಲಭಬಾಯ್ ಫೋಟೋಗಳನ್ನು ಎಸ್ಡಿಪಿಐ ಕಾರ್ಯಕರ್ತರು ತೆಗೆಸಿ ಉದ್ಧಟತನ ತೋರಿದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ರಾತ್ರೋರಾತ್ರಿ ಪುನೀತ್ ಕೆರೆಹಳ್ಳಿ ಮತ್ತು ಇತರರು ದುಂಡಾವರ್ತನೆ ತೋರಿದ್ದಾರೆ.
ಕೆ. ಆರ್. ಸರ್ಕಲ್ನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಕಾಂಗ್ರೆಸ್ ಜಾಥಾ ಹಮ್ಮಿಕೊಂಡಿದ್ದ ಹಿನ್ನೆಲೆ ರಸ್ತೆಯ ಇಕ್ಕೆಲಗಳಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಾಯಕರ ಫೋಟೋಗಳನ್ನು ಹಾಕಿದ್ದರು. ಅಂಬೇಡ್ಕರ್ , ಇಂದಿರಾ ಗಾಂಧಿ, ನೆಹರು, ಟಿಪ್ಪು ಸುಲ್ತಾನ್ ಸೇರಿದಂತೆ ಹಲವಾರು ಮಂದಿಯ ಭಾವಚಿತ್ರಗಳನ್ನು ಹಾಕಲಾಗಿತ್ತು. ಟಿಪ್ಪು ಭಾವಚಿತ್ರಗಳಿದ್ದ ಬ್ಯಾನರ್ ಗಳನ್ನು ಹರಿದು ತುಳಿದು ಹಾಕಿರುವುದನ್ನು ನೋಡಿದ ಸ್ಥಳೀಯರು ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಫೋಟೊ ತೆಗೆಸಿದ್ದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು.
Tipu Sultan banner ripped and torn by VHP sparks controversy in Bangalore by Puneeth Kerehalli and team.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am