ಬ್ರೇಕಿಂಗ್ ನ್ಯೂಸ್
14-08-22 02:09 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14 : 75ನೇ ಸ್ವಾತಂತ್ರ್ಯದ ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಾಕಲಾಗಿದ್ದ ಟಿಪ್ಪು ಸುಲ್ತಾನ್ ಫೋಸ್ಟರ್ ಗಳನ್ನು ಬಜರಂಗದಳ ಕಾರ್ಯಕರ್ತರು ಹರಿದು ಹಾಕಿದ್ದಾರೆ.
ಶಿವಮೊಗ್ಗದ ಮಾಲ್ನಲ್ಲಿ ಹಾಕಿದ್ದ ವೀರ್ ಸಾವರ್ಕರ್, ಸರ್ದಾರ್ ವಲ್ಲಭಬಾಯ್ ಫೋಟೋಗಳನ್ನು ಎಸ್ಡಿಪಿಐ ಕಾರ್ಯಕರ್ತರು ತೆಗೆಸಿ ಉದ್ಧಟತನ ತೋರಿದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ರಾತ್ರೋರಾತ್ರಿ ಪುನೀತ್ ಕೆರೆಹಳ್ಳಿ ಮತ್ತು ಇತರರು ದುಂಡಾವರ್ತನೆ ತೋರಿದ್ದಾರೆ.
ಕೆ. ಆರ್. ಸರ್ಕಲ್ನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಕಾಂಗ್ರೆಸ್ ಜಾಥಾ ಹಮ್ಮಿಕೊಂಡಿದ್ದ ಹಿನ್ನೆಲೆ ರಸ್ತೆಯ ಇಕ್ಕೆಲಗಳಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಾಯಕರ ಫೋಟೋಗಳನ್ನು ಹಾಕಿದ್ದರು. ಅಂಬೇಡ್ಕರ್ , ಇಂದಿರಾ ಗಾಂಧಿ, ನೆಹರು, ಟಿಪ್ಪು ಸುಲ್ತಾನ್ ಸೇರಿದಂತೆ ಹಲವಾರು ಮಂದಿಯ ಭಾವಚಿತ್ರಗಳನ್ನು ಹಾಕಲಾಗಿತ್ತು. ಟಿಪ್ಪು ಭಾವಚಿತ್ರಗಳಿದ್ದ ಬ್ಯಾನರ್ ಗಳನ್ನು ಹರಿದು ತುಳಿದು ಹಾಕಿರುವುದನ್ನು ನೋಡಿದ ಸ್ಥಳೀಯರು ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಫೋಟೊ ತೆಗೆಸಿದ್ದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು.
Tipu Sultan banner ripped and torn by VHP sparks controversy in Bangalore by Puneeth Kerehalli and team.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm