ಬ್ರೇಕಿಂಗ್ ನ್ಯೂಸ್
14-08-22 02:09 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14 : 75ನೇ ಸ್ವಾತಂತ್ರ್ಯದ ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಾಕಲಾಗಿದ್ದ ಟಿಪ್ಪು ಸುಲ್ತಾನ್ ಫೋಸ್ಟರ್ ಗಳನ್ನು ಬಜರಂಗದಳ ಕಾರ್ಯಕರ್ತರು ಹರಿದು ಹಾಕಿದ್ದಾರೆ.
ಶಿವಮೊಗ್ಗದ ಮಾಲ್ನಲ್ಲಿ ಹಾಕಿದ್ದ ವೀರ್ ಸಾವರ್ಕರ್, ಸರ್ದಾರ್ ವಲ್ಲಭಬಾಯ್ ಫೋಟೋಗಳನ್ನು ಎಸ್ಡಿಪಿಐ ಕಾರ್ಯಕರ್ತರು ತೆಗೆಸಿ ಉದ್ಧಟತನ ತೋರಿದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ರಾತ್ರೋರಾತ್ರಿ ಪುನೀತ್ ಕೆರೆಹಳ್ಳಿ ಮತ್ತು ಇತರರು ದುಂಡಾವರ್ತನೆ ತೋರಿದ್ದಾರೆ.
ಕೆ. ಆರ್. ಸರ್ಕಲ್ನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಕಾಂಗ್ರೆಸ್ ಜಾಥಾ ಹಮ್ಮಿಕೊಂಡಿದ್ದ ಹಿನ್ನೆಲೆ ರಸ್ತೆಯ ಇಕ್ಕೆಲಗಳಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಾಯಕರ ಫೋಟೋಗಳನ್ನು ಹಾಕಿದ್ದರು. ಅಂಬೇಡ್ಕರ್ , ಇಂದಿರಾ ಗಾಂಧಿ, ನೆಹರು, ಟಿಪ್ಪು ಸುಲ್ತಾನ್ ಸೇರಿದಂತೆ ಹಲವಾರು ಮಂದಿಯ ಭಾವಚಿತ್ರಗಳನ್ನು ಹಾಕಲಾಗಿತ್ತು. ಟಿಪ್ಪು ಭಾವಚಿತ್ರಗಳಿದ್ದ ಬ್ಯಾನರ್ ಗಳನ್ನು ಹರಿದು ತುಳಿದು ಹಾಕಿರುವುದನ್ನು ನೋಡಿದ ಸ್ಥಳೀಯರು ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಫೋಟೊ ತೆಗೆಸಿದ್ದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು.
Tipu Sultan banner ripped and torn by VHP sparks controversy in Bangalore by Puneeth Kerehalli and team.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm