ಬ್ರೇಕಿಂಗ್ ನ್ಯೂಸ್
15-08-22 10:59 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 15 : ಸಾವರ್ಕರ್ ಫೋಟೊ ತೆಗೆಯಬೇಕು ಎಂದು ಹೇಳಿದ ನೀಚರಿಗೆ ಆವತ್ತೇ ಒದ್ದು ಒಳಗೆ ಹಾಕಿದ್ದರೆ ಈ ಕೃತ್ಯ ಆಗುತ್ತಿರಲಿಲ್ಲ. ಧಿಕ್ಕಾರ ಹೇಳ್ತೇನೆ, ನಾಚಿಕೆ ಮಾನ ಮರ್ಯಾದೆ ಇಲ್ಲದೇ ಸಾವರ್ಕರ್ ಗೆ ಅವಮಾನ ಮಾಡತಾರೆ. ಸಾವರ್ಕರ್ ಗೆ ಅವಮಾನ ಮಾಡಿದರೂ ನೀವು ಬಾಯಿ ಮುಚಕೊಂಡು ಇರತ್ತೀರಿ. ಇವತ್ತು ನಿಮ್ಮ ಕೋಟೆಯಲ್ಲಿ ನಿಮ್ಮನ್ನ ಅವಮಾನ ಮಾಡಿದ ಕೃತ್ಯಕ್ಕೆ ನೀವು ಹೊಣೆಗಾರರು ಎಂದು ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಫೋಟೊ ತೆಗೆದು ಅವಮಾನ ಮಾಡಿದವರಿಗೆ ಒದ್ದು ಒಳಗೆ ಹಾಕುವದಲ್ಲ, ಅವರ ಸೊಕ್ಕನ್ನ ಮುರಿಬೇಕು. ದೇಶದ್ರೋಹಿಗಳು. ನೀವು ಅವರನ್ನ ಹದ್ದು ಬಸ್ತಿನಲ್ಲಿ ಇಡದೇ ಇದ್ದರೆ ಹಿಂದು ಸಂಘಟನೆ ಬೀದಿಗೆ ಇಳಿಯಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ ನಗರದಲ್ಲಿ ಹೊಣೆಗೇಡಿತನದಿಂದ ಎಸ್ಡಿಪಿಐ, ಪಿಎಫ್ ಐನವರು ಟಿಪ್ಪು ಫೋಟೊ ಇಟ್ಟು ಅಶಾಂತಿ ಸೃಷ್ಟಿ ಮಾಡಿದ್ದಾರೆ. ಟಿಪ್ಪುಸುಲ್ತಾನ ಮತಾಂಧ ಇದ್ದ, ಸಾವಿರಾರು ದೇವಾಲಯ ಒಡೆದಿದ್ದಕ್ಕೆ ಸಾಕ್ಷಿ ಇದೆ. ಲಕ್ಷಾಂತರ ಜನರಿಗೆ ಖಡ್ಗದ ಮೇಲೆ ಮತಾಂತರ ಮಾಡಿದ ದಾಖಲೆ ಇದೆ. ಕನ್ನಡ ವಿರೋಧಿ, ಕನ್ನಡ ದ್ರೋಹಿ ಆಗಿದ್ದ. ಇಷ್ಟೆಲ್ಲ ಇದ್ರೂ ಕೂಡ ಇಲ್ಲಿಯ ಸೊಕ್ಕಿನ ಮುಸ್ಲಿಮರು ಟಿಪ್ಪು ದೇಶದ ಸ್ವಾತಂತ್ರ್ಯ ದಿನ ಫೋಟೊ ಇಟ್ಟು ಮೆರೀತಾರೆ. ಎರಡು ದಿನದ ಹಿಂದೆ ಸಾವರ್ಕರ್ ಫೋಟೊ ಗೆ ಅವಮಾನ ಮಾಡಿದ್ರು.
ಸಾವರ್ಕರ್ ಒಬ್ಬ ದೇಶ ಭಕ್ತ. ಎರಡು ಕರಿ ನೀರಿನ ಶಿಕ್ಷೆಯಾದಂತ ಕ್ರಾಂತಿಕಾರಿ. ಅಂಥವರಿಗೆ ಬ್ರಿಟಿಷರು ಜೈಲಿನಲ್ಲಿ ಇಟ್ಟಿದ್ರು. ಅವರ ಇಡೀ ಕುಟುಂಬ ದೇಶಕ್ಕೆ ಸಮರ್ಪಣೆ ಮಾಡಿದ ಸಾವರ್ಕರ್ ಅವರನ್ನ ಈ ದಿನ ನೆನಪಿಸುವುದು ನಮ್ಮ ಕರ್ತವ್ಯ ಎಂದು ಮುತಾಲಿಕ್ ಹೇಳಿದರು.
Pramod Muthalik slams BJP over Savarkar banner row in Shivamogga. He added that if the govt had arrested and taken action long back all these incidents would have never repeated.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm