ಬ್ರೇಕಿಂಗ್ ನ್ಯೂಸ್
16-08-22 03:32 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇಶಾದ್ಯಂತ ಸ್ವಾತಂತ್ರ್ಯೋತ್ಸವ ಆಚರಣೆಯ ಸಂಭ್ರಮದ ನಡುವಲ್ಲೇ ಬೆಂಗಳೂರಿನಲ್ಲಿ ಕೆಲವು ಕಿಡಿಗೇಡಿಗಳು ಸೇರಿಕೊಂಡು ಕ್ಲಬ್ ಹೌಸ್ ನಲ್ಲಿ ಪಾಕಿಸ್ಥಾನದ ಪರವಾಗಿ ಘೋಷಣೆ ಹಾಕಿರುವ ಪ್ರಸಂಗ ಬೆಳಕಿಗೆ ಬಂದಿದೆ.
ಬೆಂಗಳೂರಿನ ಟೆಕ್ಕಿಗಳು ಸೇರಿದಂತೆ ವಿವಿಧ ಕಡೆಯ ಯುವಕ- ಯುವತಿಯರಿದ್ದ ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕಿಸ್ಥಾನದ ಧ್ವಜವನ್ನು ತಮ್ಮ ಡಿಪಿಗೆ ಹಾಕ್ಕೊಂಡಿದ್ದಲ್ಲದೆ, ಪಾಕಿಸ್ತಾನದ ರಾಷ್ಟ್ರಗೀತೆಯನ್ನು ಹಾಕಿ ಸಂಭ್ರಮಿಸಿದ್ದಾರೆ. ಪಾಕಿಸ್ತಾನ ಜಿಂದಾಬಾದ್, ಇಂಡಿಯಾ ಮುರ್ದಾಬಾದ್ ಎಂಬ ಟ್ಯಾಗ್ ಲೈನನ್ನೂ ಹಾಕ್ಕೊಂಡಿದ್ದರು. ಕನ್ನಡದಲ್ಲೇ ಮಾತನಾಡುತ್ತಿದ್ದ ಯುವಕರು ಪಾಕಿಸ್ಥಾನದ ಧ್ವಜವುಳ್ಳ ಡಿಪಿಗಳನ್ನು ಹಾಕ್ಕೊಳ್ಳುವಂತೆ ಗ್ರೂಪಿನಲ್ಲಿದ್ದವರಿಗೆ ಪ್ರಚೋದಿಸುತ್ತಿದ್ದರು. ಕನ್ನಡದಲ್ಲಿಯೇ ಅಶ್ಲೀಲವಾಗಿ ಮಾತನಾಡಿಕೊಂಡು ಕೆಲವರು ವಿಕೃತಿ ಮೆರೆದಿದ್ದಾರೆ.


ಆಗಸ್ಟ್ 14ರ ಮಧ್ಯರಾತ್ರಿ ಕ್ಲಬ್ ಹೌಸ್ ಚರ್ಚೆ ನಡೆದಿದ್ದು, ಗ್ರೂಪಿನಲ್ಲಿದ್ದ ಹತ್ತಕ್ಕೂ ಹೆಚ್ಚು ಸದಸ್ಯರು ಪಾಕಿಸ್ತಾನದ ಬಾವುಟವನ್ನು ತಮ್ಮ ಡಿಪಿಯನ್ನಾಗಿ ಹಾಕ್ಕೊಂಡಿದ್ದರು. ರಿಕಿ, ಸೌರವ್, ರೊಲೆಕ್ಸ್, ಸೂರಜ್, ಸ್ನೂಪ್ ಎಂದು ಕೆಲವರ ಖಾತೆಯಲ್ಲಿ ಹೆಸರುಗಳಿದ್ದವು. ಭಾರತದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಪಾಕಿಸ್ತಾನದ ಪರವಾಗಿ ಜಯಕಾರ ಹಾಕಿದ್ದಾರೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಟೆಕ್ಕಿಯಾಗಿರುವ ಸೌರಭ್ ಎಂಬಾತ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂದು ಆರೋಪ ಕೇಳಿಬಂದಿದೆ. ಇದನ್ನು ಗಮನಿಸಿದ ಯುವತಿಯೊಬ್ಬಳು ಕ್ಲಬ್ ಹೌಸ್ ಚರ್ಚೆಯ ಸ್ಕ್ರೀನ್ ಶಾಟ್ ತೆಗೆದು ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಹಿಂದು ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
Pro Pakistan slogans heard from techies during independence day on Club house in Bangalore. Manayata Tech Park techie Sowrabh has shouted pro pak slogans later a girl in the group shared it on social media.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm