ಬ್ರೇಕಿಂಗ್ ನ್ಯೂಸ್
16-08-22 03:32 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇಶಾದ್ಯಂತ ಸ್ವಾತಂತ್ರ್ಯೋತ್ಸವ ಆಚರಣೆಯ ಸಂಭ್ರಮದ ನಡುವಲ್ಲೇ ಬೆಂಗಳೂರಿನಲ್ಲಿ ಕೆಲವು ಕಿಡಿಗೇಡಿಗಳು ಸೇರಿಕೊಂಡು ಕ್ಲಬ್ ಹೌಸ್ ನಲ್ಲಿ ಪಾಕಿಸ್ಥಾನದ ಪರವಾಗಿ ಘೋಷಣೆ ಹಾಕಿರುವ ಪ್ರಸಂಗ ಬೆಳಕಿಗೆ ಬಂದಿದೆ.
ಬೆಂಗಳೂರಿನ ಟೆಕ್ಕಿಗಳು ಸೇರಿದಂತೆ ವಿವಿಧ ಕಡೆಯ ಯುವಕ- ಯುವತಿಯರಿದ್ದ ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕಿಸ್ಥಾನದ ಧ್ವಜವನ್ನು ತಮ್ಮ ಡಿಪಿಗೆ ಹಾಕ್ಕೊಂಡಿದ್ದಲ್ಲದೆ, ಪಾಕಿಸ್ತಾನದ ರಾಷ್ಟ್ರಗೀತೆಯನ್ನು ಹಾಕಿ ಸಂಭ್ರಮಿಸಿದ್ದಾರೆ. ಪಾಕಿಸ್ತಾನ ಜಿಂದಾಬಾದ್, ಇಂಡಿಯಾ ಮುರ್ದಾಬಾದ್ ಎಂಬ ಟ್ಯಾಗ್ ಲೈನನ್ನೂ ಹಾಕ್ಕೊಂಡಿದ್ದರು. ಕನ್ನಡದಲ್ಲೇ ಮಾತನಾಡುತ್ತಿದ್ದ ಯುವಕರು ಪಾಕಿಸ್ಥಾನದ ಧ್ವಜವುಳ್ಳ ಡಿಪಿಗಳನ್ನು ಹಾಕ್ಕೊಳ್ಳುವಂತೆ ಗ್ರೂಪಿನಲ್ಲಿದ್ದವರಿಗೆ ಪ್ರಚೋದಿಸುತ್ತಿದ್ದರು. ಕನ್ನಡದಲ್ಲಿಯೇ ಅಶ್ಲೀಲವಾಗಿ ಮಾತನಾಡಿಕೊಂಡು ಕೆಲವರು ವಿಕೃತಿ ಮೆರೆದಿದ್ದಾರೆ.
ಆಗಸ್ಟ್ 14ರ ಮಧ್ಯರಾತ್ರಿ ಕ್ಲಬ್ ಹೌಸ್ ಚರ್ಚೆ ನಡೆದಿದ್ದು, ಗ್ರೂಪಿನಲ್ಲಿದ್ದ ಹತ್ತಕ್ಕೂ ಹೆಚ್ಚು ಸದಸ್ಯರು ಪಾಕಿಸ್ತಾನದ ಬಾವುಟವನ್ನು ತಮ್ಮ ಡಿಪಿಯನ್ನಾಗಿ ಹಾಕ್ಕೊಂಡಿದ್ದರು. ರಿಕಿ, ಸೌರವ್, ರೊಲೆಕ್ಸ್, ಸೂರಜ್, ಸ್ನೂಪ್ ಎಂದು ಕೆಲವರ ಖಾತೆಯಲ್ಲಿ ಹೆಸರುಗಳಿದ್ದವು. ಭಾರತದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಪಾಕಿಸ್ತಾನದ ಪರವಾಗಿ ಜಯಕಾರ ಹಾಕಿದ್ದಾರೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಟೆಕ್ಕಿಯಾಗಿರುವ ಸೌರಭ್ ಎಂಬಾತ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂದು ಆರೋಪ ಕೇಳಿಬಂದಿದೆ. ಇದನ್ನು ಗಮನಿಸಿದ ಯುವತಿಯೊಬ್ಬಳು ಕ್ಲಬ್ ಹೌಸ್ ಚರ್ಚೆಯ ಸ್ಕ್ರೀನ್ ಶಾಟ್ ತೆಗೆದು ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಹಿಂದು ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
Pro Pakistan slogans heard from techies during independence day on Club house in Bangalore. Manayata Tech Park techie Sowrabh has shouted pro pak slogans later a girl in the group shared it on social media.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 05:39 pm
Mangalore Correspondent
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm