ಬ್ರೇಕಿಂಗ್ ನ್ಯೂಸ್
16-08-22 03:32 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇಶಾದ್ಯಂತ ಸ್ವಾತಂತ್ರ್ಯೋತ್ಸವ ಆಚರಣೆಯ ಸಂಭ್ರಮದ ನಡುವಲ್ಲೇ ಬೆಂಗಳೂರಿನಲ್ಲಿ ಕೆಲವು ಕಿಡಿಗೇಡಿಗಳು ಸೇರಿಕೊಂಡು ಕ್ಲಬ್ ಹೌಸ್ ನಲ್ಲಿ ಪಾಕಿಸ್ಥಾನದ ಪರವಾಗಿ ಘೋಷಣೆ ಹಾಕಿರುವ ಪ್ರಸಂಗ ಬೆಳಕಿಗೆ ಬಂದಿದೆ.
ಬೆಂಗಳೂರಿನ ಟೆಕ್ಕಿಗಳು ಸೇರಿದಂತೆ ವಿವಿಧ ಕಡೆಯ ಯುವಕ- ಯುವತಿಯರಿದ್ದ ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕಿಸ್ಥಾನದ ಧ್ವಜವನ್ನು ತಮ್ಮ ಡಿಪಿಗೆ ಹಾಕ್ಕೊಂಡಿದ್ದಲ್ಲದೆ, ಪಾಕಿಸ್ತಾನದ ರಾಷ್ಟ್ರಗೀತೆಯನ್ನು ಹಾಕಿ ಸಂಭ್ರಮಿಸಿದ್ದಾರೆ. ಪಾಕಿಸ್ತಾನ ಜಿಂದಾಬಾದ್, ಇಂಡಿಯಾ ಮುರ್ದಾಬಾದ್ ಎಂಬ ಟ್ಯಾಗ್ ಲೈನನ್ನೂ ಹಾಕ್ಕೊಂಡಿದ್ದರು. ಕನ್ನಡದಲ್ಲೇ ಮಾತನಾಡುತ್ತಿದ್ದ ಯುವಕರು ಪಾಕಿಸ್ಥಾನದ ಧ್ವಜವುಳ್ಳ ಡಿಪಿಗಳನ್ನು ಹಾಕ್ಕೊಳ್ಳುವಂತೆ ಗ್ರೂಪಿನಲ್ಲಿದ್ದವರಿಗೆ ಪ್ರಚೋದಿಸುತ್ತಿದ್ದರು. ಕನ್ನಡದಲ್ಲಿಯೇ ಅಶ್ಲೀಲವಾಗಿ ಮಾತನಾಡಿಕೊಂಡು ಕೆಲವರು ವಿಕೃತಿ ಮೆರೆದಿದ್ದಾರೆ.


ಆಗಸ್ಟ್ 14ರ ಮಧ್ಯರಾತ್ರಿ ಕ್ಲಬ್ ಹೌಸ್ ಚರ್ಚೆ ನಡೆದಿದ್ದು, ಗ್ರೂಪಿನಲ್ಲಿದ್ದ ಹತ್ತಕ್ಕೂ ಹೆಚ್ಚು ಸದಸ್ಯರು ಪಾಕಿಸ್ತಾನದ ಬಾವುಟವನ್ನು ತಮ್ಮ ಡಿಪಿಯನ್ನಾಗಿ ಹಾಕ್ಕೊಂಡಿದ್ದರು. ರಿಕಿ, ಸೌರವ್, ರೊಲೆಕ್ಸ್, ಸೂರಜ್, ಸ್ನೂಪ್ ಎಂದು ಕೆಲವರ ಖಾತೆಯಲ್ಲಿ ಹೆಸರುಗಳಿದ್ದವು. ಭಾರತದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಪಾಕಿಸ್ತಾನದ ಪರವಾಗಿ ಜಯಕಾರ ಹಾಕಿದ್ದಾರೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಟೆಕ್ಕಿಯಾಗಿರುವ ಸೌರಭ್ ಎಂಬಾತ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂದು ಆರೋಪ ಕೇಳಿಬಂದಿದೆ. ಇದನ್ನು ಗಮನಿಸಿದ ಯುವತಿಯೊಬ್ಬಳು ಕ್ಲಬ್ ಹೌಸ್ ಚರ್ಚೆಯ ಸ್ಕ್ರೀನ್ ಶಾಟ್ ತೆಗೆದು ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಹಿಂದು ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
Pro Pakistan slogans heard from techies during independence day on Club house in Bangalore. Manayata Tech Park techie Sowrabh has shouted pro pak slogans later a girl in the group shared it on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm