ಬ್ರೇಕಿಂಗ್ ನ್ಯೂಸ್
16-08-22 05:37 pm HK News Desk ಕರ್ನಾಟಕ
ರಾಯಚೂರು, ಆಗಸ್ಟ್ 16: ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ಮಂಗಳವಾರ ಈಚರ್ ವಾಹನ ಮತ್ತು ಬೈಕ್ ನಡುಬೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಸವರಾಜ್ ಮಾಸಳಿ(40), ಬಸವರಾಜ್ರ ಪುತ್ರ ನರೇಶ್(8) ಮತ್ತು ಚಿಕ್ಕಮ್ಮ ಭೀಮವ್ವ ಮಾಸಳಿ(50) ಮೃತ ದುರ್ದೈವಿಗಳು.
ಮೃತರೆಲ್ಲರೂ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಗಳು. ಸಂಬಂಧಿಕರೊಬ್ಬರು ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಈ ಮೂವರು ಒಂದೇ ಬೈಕ್ನಲ್ಲಿ ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ಹೊರಟಿದ್ದರು. ಮಾರ್ಗಮಧ್ಯೆ ಈಚರ್ ಲಾರಿ ರೂಪದಲ್ಲಿ ಬಂದ ಜವರಾಯ ಮೂವರ ಪ್ರಾಣ ಹೊತ್ತೊಯ್ದಿದ್ದಾನೆ. ರಾಯಚೂರು ಮಾರ್ಗವಾಗಿ ಹೊರಟಿದ್ದ ಈಚರ್ ವಾಹನ ವೇಗವಾಗಿ ಚಲಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ವಾಹನ ಬೈಕ್ಗೆ ಡಿಕ್ಕಿ ಹೊಡೆದು ರಸ್ತೆಬದಿಯ ಜಮೀನಿನತ್ತ ನುಗ್ಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದು, ಶವಗಳು ರಸ್ತೆ ಬದಿಯ ಜಮೀನಿನಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಬೆಚ್ಚಿಬೀಳಿಸುವಂತಿತ್ತು.
ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸಿರವಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Family of Three killed after a major accident on their way to attend the funeral in Raichur.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm