ಬ್ರೇಕಿಂಗ್ ನ್ಯೂಸ್
16-08-22 10:34 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 16 : ಹೋಮ್ ಸ್ಟೇಗಳಿಗೆ ಬರುವ ಜೋಡಿಗಳ ಫೋಟೋ, ವಿಡಿಯೋ ಸೆರೆಹಿಡಿದು ಬ್ಲಾಕ್ಮೇಲ್ ಮಾಡುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಹೋಮ್ ಸ್ಟೇಗಳಿಗೆ ಬರುವ ಜೋಡಿಗಳ ಖಾಸಗಿ ವೀಡಿಯೋ, ಪೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದರು.
ದಾವಣಗೆರೆ ನಗರದ ವಿದ್ಯಾನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕ ಯುವತಿಯರ ಖಾಸಗಿ ವಿಡಿಯೋ ಮಾಡಿದ್ದ ಸುರೇಶ್ ಕುಮಾರ್ ಮತ್ತು ಐವರಿದ್ದ ಗ್ಯಾಂಗನ್ನು ಸೆರೆ ಹಿಡಿದಿದ್ದಾರೆ. ಜೋಡಿಯ ಬಳಿ 15 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಗ್ಯಾಂಗ್ ಬಗ್ಗೆ ಪೊಲೀಸ್ ದೂರು ನೀಡಲಾಗಿತ್ತು. ಹುಬ್ಬಳ್ಳಿ ಮೂಲದ ಶಿವರಾಜಚಂದ್ರ, ದಾವಣಗೆರೆ ಮೂಲದ ರಮ್ಯಾ ಅಲಿಯಾಸ್ ಭೂಮಿಕಾ, ಪವಿತ್ರಾ, ಚಿಕ್ಕಮಗಳೂರು ಮೂಲದ ಸುರೇಶ್ ಬಂಧಿತ ಆರೋಪಿಗಳು.
ಹೋಮ್ ಸ್ಟೇಗೆ ಬಂದಿದ್ದ ಯುವಕನನ್ನು ಈ ಗ್ಯಾಂಗ್ ಬ್ಲ್ಯಾಕ್ ಮೇಲ್ ಮಾಡಿತ್ತು. ಇದಕ್ಕೆ ಹೆದರಿದ್ದ ಯುವಕ 1.2 ಲಕ್ಷ ರೂ. ಹಣ ನೀಡಿದ್ದ. ಬಳಿಕ ಮತ್ತಷ್ಟು ಹಣ ನೀಡುವಂತೆ ಯುವಕನಿಗೆ ಬೆದರಿಕೆ ಹಾಕಿದ್ದರು. ಯುವಕ ದಾವಣಗೆರೆ ನಗರದ ವಿದ್ಯಾನಗರ ಪೊಲೀಸರಿಗೆ ದೂರು ನೀಡಿದ್ದಾನೆ. ಯುವಕನ ದೂರು ಆಧರಿಸಿ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.
Home stay couples blackmailed of video, notorious team arrested in Davanagere.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm