ಬ್ರೇಕಿಂಗ್ ನ್ಯೂಸ್
18-08-22 01:02 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 18: ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಕೊಡಗಿನ ಗಡಿ ಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರವನ್ನು ಕಾರಿನಲ್ಲಿ ಕುಳಿತಿದ್ದ ಸಿದ್ಧರಾಮಯ್ಯ ಮಡಿಲಲ್ಲಿಟ್ಟರಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ಧರಾಮಯ್ಯ ಘೋಷಣೆ ಕೂಗಿದ ಘಟನೆ ಗುರುವಾರ ನಡೆದಿದೆ.
ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದ್ದು, ಜೊತೆಗೆ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿರುವ ಹಿಂದು ವಿರೋಧಿ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡಲು ಅನರ್ಹರಾಗಿದ್ದಾರೆಂದು ಬಿ.ಜೆ.ಪಿ. ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ಸಂದರ್ಭ ಪೋಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ, ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿ, ಸಿದ್ಧರಾಮಯ್ಯರ ವಾಹನ ಮುಂದೆ ಚಲಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
Siddaramaiah go back, tippu lover slogans heard by BJP Members during siddu entry to Madikeri by showing black flag.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm