ಬ್ರೇಕಿಂಗ್ ನ್ಯೂಸ್
18-08-22 01:02 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 18: ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಕೊಡಗಿನ ಗಡಿ ಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರವನ್ನು ಕಾರಿನಲ್ಲಿ ಕುಳಿತಿದ್ದ ಸಿದ್ಧರಾಮಯ್ಯ ಮಡಿಲಲ್ಲಿಟ್ಟರಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ಧರಾಮಯ್ಯ ಘೋಷಣೆ ಕೂಗಿದ ಘಟನೆ ಗುರುವಾರ ನಡೆದಿದೆ.
ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದ್ದು, ಜೊತೆಗೆ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿರುವ ಹಿಂದು ವಿರೋಧಿ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡಲು ಅನರ್ಹರಾಗಿದ್ದಾರೆಂದು ಬಿ.ಜೆ.ಪಿ. ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ಸಂದರ್ಭ ಪೋಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ, ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿ, ಸಿದ್ಧರಾಮಯ್ಯರ ವಾಹನ ಮುಂದೆ ಚಲಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
Siddaramaiah go back, tippu lover slogans heard by BJP Members during siddu entry to Madikeri by showing black flag.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm