ಬ್ರೇಕಿಂಗ್ ನ್ಯೂಸ್
18-08-22 01:02 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 18: ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಕೊಡಗಿನ ಗಡಿ ಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರವನ್ನು ಕಾರಿನಲ್ಲಿ ಕುಳಿತಿದ್ದ ಸಿದ್ಧರಾಮಯ್ಯ ಮಡಿಲಲ್ಲಿಟ್ಟರಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ಧರಾಮಯ್ಯ ಘೋಷಣೆ ಕೂಗಿದ ಘಟನೆ ಗುರುವಾರ ನಡೆದಿದೆ.
ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದ್ದು, ಜೊತೆಗೆ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿರುವ ಹಿಂದು ವಿರೋಧಿ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡಲು ಅನರ್ಹರಾಗಿದ್ದಾರೆಂದು ಬಿ.ಜೆ.ಪಿ. ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ಸಂದರ್ಭ ಪೋಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ, ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿ, ಸಿದ್ಧರಾಮಯ್ಯರ ವಾಹನ ಮುಂದೆ ಚಲಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
Siddaramaiah go back, tippu lover slogans heard by BJP Members during siddu entry to Madikeri by showing black flag.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm