ಬ್ರೇಕಿಂಗ್ ನ್ಯೂಸ್
18-08-22 06:08 pm HK News Desk ಕರ್ನಾಟಕ
ಬಾಗಲಕೋಟೆ, ಆಗಸ್ಟ್ 18: ತನ್ನ ಅತ್ಯುತ್ತಮ ಮೈಮಾಟ, ಚಾಣಾಕ್ಷತನ, ವೇಗವಾಗಿ ಓಡುವ ಛಾತಿಯಂಥ ಹಲವು ವಿಶೇಷತೆ ಹೊಂದಿರುವ ಮುಧೋಳ ಶ್ವಾನ ಇದೀಗ ಮತ್ತೊಂದು ಗರಿ ತನ್ನ ಮುಡಿಗೇರಿಸಿಕೊಂಡಿದೆ.
ಮುಧೋಳ ತಾಲೂಕಿನ ತಿಮ್ಮಾಪುರದ ಮುಧೋಳ ಶ್ವಾನ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ|ಸುಶಾಂತ ಹಂಡಗೆ ಈ ವಿಷಯ ದೃಢಪಡಿಸಿದ್ದು, ಏ.25ರಂದು ಮುಧೋಳ ತಳಿಯ ಎರಡು ತಿಂಗಳ ವಯಸ್ಸಿನ ಎರಡು ಶ್ವಾನ ಮರಿಗಳನ್ನು ಕೇಂದ್ರದ ಎನ್ಎಸ್ಜಿ ಪಡೆಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.
ವಿಶೇಷತೆ ಏನು? ;
ಭಾರತದ ದೇಶೀಯ ತಳಿ ಹಾಗೂ ವಿದೇಶಿ ತಳಿಯ ಶ್ವಾನಗಳಿಗೆ ಹೋಲಿಸಿದರೆ ಮುಧೋಳ ಶ್ವಾನ ಹಲವು ವಿಶೇಷತೆ ಹೊಂದಿದೆ. ಅತ್ಯಂತ ತೆಳುವಾದ ಮೈಕಟ್ಟು (ಬೇರೆ ಶ್ವಾನಕ್ಕೆ ಹೋಲಿಸಿದರೆ ತೂಕದಲ್ಲಿ ಕಡಿಮೆ), ಗಂಟೆಗೆ 50 ಕಿಮೀ ಓಡಬಲ್ಲ, ಮೂರು ಕಿಮೀ ದೂರ (ಬೇರೆ ನಾಯಿಗಳು 1 ಕಿಮೀ ಮಾತ್ರ ಸಾಮರ್ಥ್ಯ ಹೊಂದಿವೆ)ದಿಂದಲೇ ವಾಸನೆ ಗುರುತಿಸಬಲ್ಲ ಸಾಮರ್ಥ್ಯ ಹೊಂದಿದೆ.
ಬೇರೆ ಶ್ವಾನಗಳು 10ರಿಂದ 12 ವರ್ಷ ಆಯುಷ್ಯ ಹೊಂದಿದ್ದರೆ, ಮುಧೋಳ ಶ್ವಾನ 12ರಿಂದ 15 ವರ್ಷ ಆಯುಷ್ಯ ಹೊಂದಿದೆ. ಅತ್ಯಂತ ವಿರಳ ಹಾಗೂ ವಿಶೇಷವಾದ ಈ ಮೂಧೋಳ ಶ್ವಾನವನ್ನು ಬೇಟೆಯಾಡಲು ಬಳಸಲಾಗುತ್ತಿತ್ತು. ಇಂತಹ ವಿಶಿಷ್ಟ ಶ್ವಾನ ಸಂತತಿ ಉಳಿಸಿ-ಬೆಳೆಸುವ ಉದ್ದೇಶದಿಂದಲೇ 2007-08ರಲ್ಲಿ ಮುಧೋಳದಲ್ಲಿ ಶ್ವಾನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿದೆ.
ಪ್ರಧಾನಿ ಮೋದಿ 2020ರಲ್ಲಿ ತಮ್ಮ ಮನ್ ಕಿ ಬಾತ್ ಭಾಷಣದಲ್ಲಿ ಈ ಮುಧೋಳ ಶ್ವಾನಗಳ ಬಗ್ಗೆ ಪ್ರಸ್ತಾಪಿಸಿದ್ದರು. ಈ ಹಿಂದೆ ಎನ್ಎಸ್ಜಿ ಪಡೆ, ಭಾರತೀಯ ಸೇನೆಗೆ ಆಯ್ಕೆಯಾಗಿದ್ದ ಮುಧೋಳ ಶ್ವಾನ ಇದೀಗ ಪ್ರಧಾನಿ ಮೋದಿ ಭದ್ರತೆಗೂ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ವಿಷಯ ಎಂದು ಮುಧೋಳ ಶ್ವಾನ ಸಂಶೋಧನಾ ಕೇಂದ್ರ ಸ್ಥಾಪನೆಗೆ ವಿಶೇಷ ಕಾಳಜಿ ವಹಿಸಿರುವ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ
News reports on Thursday (August 18) said Mudhol hounds, a breed of hunting dogs native to north Karnataka, could be inducted into the Special Protection Group (SPG), the elite force protecting the Prime Minister of India.
19-05-24 11:54 am
Bangalore Correspondent
Hubballi Anjali Murder, Police DCP P Rajeev:...
19-05-24 10:42 am
Deve Gowda, prajwal Revanna: ಪ್ರಜ್ವಲ್ ರೇವಣ್ಣ...
18-05-24 10:01 pm
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
19-05-24 04:30 pm
HK News Desk
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
19-05-24 04:11 pm
Mangalore Correspondent
Dr Dhananjay Sarji in Mangalore, Vidhan Paris...
19-05-24 03:34 pm
Mangalore, MLA Harish poonja, Belthangady vid...
19-05-24 12:13 pm
Bommai, Ayanur Manjunath, Mangalore: ಕಾರ್ಮಿಕರ...
18-05-24 10:31 pm
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm