ಬ್ರೇಕಿಂಗ್ ನ್ಯೂಸ್
18-08-22 06:08 pm HK News Desk ಕರ್ನಾಟಕ
ಬಾಗಲಕೋಟೆ, ಆಗಸ್ಟ್ 18: ತನ್ನ ಅತ್ಯುತ್ತಮ ಮೈಮಾಟ, ಚಾಣಾಕ್ಷತನ, ವೇಗವಾಗಿ ಓಡುವ ಛಾತಿಯಂಥ ಹಲವು ವಿಶೇಷತೆ ಹೊಂದಿರುವ ಮುಧೋಳ ಶ್ವಾನ ಇದೀಗ ಮತ್ತೊಂದು ಗರಿ ತನ್ನ ಮುಡಿಗೇರಿಸಿಕೊಂಡಿದೆ.
ಮುಧೋಳ ತಾಲೂಕಿನ ತಿಮ್ಮಾಪುರದ ಮುಧೋಳ ಶ್ವಾನ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ|ಸುಶಾಂತ ಹಂಡಗೆ ಈ ವಿಷಯ ದೃಢಪಡಿಸಿದ್ದು, ಏ.25ರಂದು ಮುಧೋಳ ತಳಿಯ ಎರಡು ತಿಂಗಳ ವಯಸ್ಸಿನ ಎರಡು ಶ್ವಾನ ಮರಿಗಳನ್ನು ಕೇಂದ್ರದ ಎನ್ಎಸ್ಜಿ ಪಡೆಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಶೇಷತೆ ಏನು? ;
ಭಾರತದ ದೇಶೀಯ ತಳಿ ಹಾಗೂ ವಿದೇಶಿ ತಳಿಯ ಶ್ವಾನಗಳಿಗೆ ಹೋಲಿಸಿದರೆ ಮುಧೋಳ ಶ್ವಾನ ಹಲವು ವಿಶೇಷತೆ ಹೊಂದಿದೆ. ಅತ್ಯಂತ ತೆಳುವಾದ ಮೈಕಟ್ಟು (ಬೇರೆ ಶ್ವಾನಕ್ಕೆ ಹೋಲಿಸಿದರೆ ತೂಕದಲ್ಲಿ ಕಡಿಮೆ), ಗಂಟೆಗೆ 50 ಕಿಮೀ ಓಡಬಲ್ಲ, ಮೂರು ಕಿಮೀ ದೂರ (ಬೇರೆ ನಾಯಿಗಳು 1 ಕಿಮೀ ಮಾತ್ರ ಸಾಮರ್ಥ್ಯ ಹೊಂದಿವೆ)ದಿಂದಲೇ ವಾಸನೆ ಗುರುತಿಸಬಲ್ಲ ಸಾಮರ್ಥ್ಯ ಹೊಂದಿದೆ.
ಬೇರೆ ಶ್ವಾನಗಳು 10ರಿಂದ 12 ವರ್ಷ ಆಯುಷ್ಯ ಹೊಂದಿದ್ದರೆ, ಮುಧೋಳ ಶ್ವಾನ 12ರಿಂದ 15 ವರ್ಷ ಆಯುಷ್ಯ ಹೊಂದಿದೆ. ಅತ್ಯಂತ ವಿರಳ ಹಾಗೂ ವಿಶೇಷವಾದ ಈ ಮೂಧೋಳ ಶ್ವಾನವನ್ನು ಬೇಟೆಯಾಡಲು ಬಳಸಲಾಗುತ್ತಿತ್ತು. ಇಂತಹ ವಿಶಿಷ್ಟ ಶ್ವಾನ ಸಂತತಿ ಉಳಿಸಿ-ಬೆಳೆಸುವ ಉದ್ದೇಶದಿಂದಲೇ 2007-08ರಲ್ಲಿ ಮುಧೋಳದಲ್ಲಿ ಶ್ವಾನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿದೆ.

ಪ್ರಧಾನಿ ಮೋದಿ 2020ರಲ್ಲಿ ತಮ್ಮ ಮನ್ ಕಿ ಬಾತ್ ಭಾಷಣದಲ್ಲಿ ಈ ಮುಧೋಳ ಶ್ವಾನಗಳ ಬಗ್ಗೆ ಪ್ರಸ್ತಾಪಿಸಿದ್ದರು. ಈ ಹಿಂದೆ ಎನ್ಎಸ್ಜಿ ಪಡೆ, ಭಾರತೀಯ ಸೇನೆಗೆ ಆಯ್ಕೆಯಾಗಿದ್ದ ಮುಧೋಳ ಶ್ವಾನ ಇದೀಗ ಪ್ರಧಾನಿ ಮೋದಿ ಭದ್ರತೆಗೂ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ವಿಷಯ ಎಂದು ಮುಧೋಳ ಶ್ವಾನ ಸಂಶೋಧನಾ ಕೇಂದ್ರ ಸ್ಥಾಪನೆಗೆ ವಿಶೇಷ ಕಾಳಜಿ ವಹಿಸಿರುವ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ
News reports on Thursday (August 18) said Mudhol hounds, a breed of hunting dogs native to north Karnataka, could be inducted into the Special Protection Group (SPG), the elite force protecting the Prime Minister of India.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm