ಬ್ರೇಕಿಂಗ್ ನ್ಯೂಸ್
18-08-22 08:13 pm HK News Desk ಕರ್ನಾಟಕ
ತುಮಕೂರು, ಆಗಸ್ಟ್ 18: 3 ಮಕ್ಕಳ ತಾಯಿ ಪ್ರಿಯಕರನ ಜೊತೆ ವಿದೇಶಕ್ಕೆ ಹಾರಿ ಹೋಗಿದ್ದು ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ನಗರದ ಪಿ.ಹೆಚ್.ಕಾಲೋನಿಯಲ್ಲಿ ನಡೆದಿದೆ.
ಮೂವರು ಮಕ್ಕಳ ಜೊತೆ ವಿಷ ಸೇವಿಸಿ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸಮೀವುಲ್ಲಾ ಪತ್ನಿ ಸಾಹೇರಾ ಬಾನು ಪ್ರಿಯಕರನ ಜೊತೆ ಸೌದಿಗೆ ಎಸ್ಕೇಪ್ ಆಗಿದ್ದಾಳೆ. ಇದಕ್ಕೆ ನೊಂದ ಪತಿ ಇಬ್ಬರು ಹೆಣ್ಣು ಮಕ್ಕಳು, ಗಂಡು ಮಗು ಸೇರಿ ಮೂವರು ಮಕ್ಕಳ ಜೊತೆ ಸಮೀವುಲ್ಲಾ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ ಆದರೆ ಮಕ್ಕಳು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ನರಳಾಟಡುತ್ತಿದ್ದಾರೆ. ತಾಯಿ ಮಾಡಿದ ತಪ್ಪಿಗೆ ಮಕ್ಕಳು ನರಳಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಯಾರಿಗೂ ಹೇಳದೆ ಕೇಳದೆ ಸಾಹೇರಾ ಬಾನು ಸೌದಿಗೆ ಹಾರಿದ್ದಾರೆ. ಬಳಿಕ ಅಲ್ಲಿ ಮನೆ ಕೆಲಸ ಮಾಡಿಕೊಂಡು ಸೆಟಲ್ ಆಗಿದ್ದಾಳೆ. ತನ್ನ ಪ್ರಿಯತಮನ ಜೊತೆ ಮೋಜು ಮಸ್ತಿ ಮಾಡುತ್ತಾ ವಿಡಿಯೋ ಕಾಲ್ ಮಾಡಿ ಗಂಡನನ್ನು ರೇಗಿಸುತ್ತಿದ್ದಳಂತೆ. ಸೌದಿಯಿಂದ ಬಂದು ಬಿಡುವಂತೆ ಗಂಡ ಎಷ್ಟೇ ಕಣ್ಣೀರು ಹಾಕಿದರು ಪತ್ನಿ ಕರಗಿಲ್ಲ. ಹೀಗಾಗಿ ಪತ್ನಿ ವಾಪಸ್ ಬರಲ್ಲ ಎಂದು ಬೇಸತ್ತು ಮಕ್ಕಳೊಂದಿಗೆ ಸಮೀವುಲ್ಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಮ್ಮ ಬರಲ್ಲ ಅಂತ ಗೊತ್ತಾಗಿ ತಂದೆಯೊಂದಿಗೆ ಮೂವರು ಮಕ್ಕಳು ವಿಷ ಸೇವಿಸಿದ್ದಾರೆ. ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
There may be a bad father in this world, but there will not be a bad mother. But here everything is reversed. That woman who was like her husband, home, three children, my family, left not only her husband, her home, but also her children and her lover. The husband, sitting with his hands on his head, has done a disaster that should not have been done in haste. When his wife ran away, he gave poison to the children and drank the poison himself. Now that he has passed away, the three children are fighting for life in the hospital.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm