ಬ್ರೇಕಿಂಗ್ ನ್ಯೂಸ್
18-08-22 10:34 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 18: ಹಿಜಾಬ್ ವಿವಾದದ ಬಳಿಕ ಶಾಲೆ, ಕಾಲೇಜಿನಲ್ಲಿ ಮತೀಯ ದ್ವೇಷದ ವಾತಾವರಣ ಕಿಡಿ ಹೊತ್ತಿಕೊಳ್ಳುವಂತಾಗಿದೆ. ಇದೀಗ ಗಣೇಶನ ಹಬ್ಬ ಹತ್ತಿರ ಬರುತ್ತಿದ್ದಂತೆ, ವಕ್ಫ್ ಬೋರ್ಡ್ ಸದಸ್ಯರು ಸರಕಾರಕ್ಕೆ ಹೊಸ ಅಹವಾಲು ಮುಂದಿಟ್ಟಿದ್ದಾರೆ. ಶಾಲೆಗಳಲ್ಲಿ ಗಣೇಶನ ಹಬ್ಬಕ್ಕೆ ಅವಕಾಶ ಕೊಟ್ಟರೆ, ಈದ್ ಮಿಲಾದ್ ನಡೆಸುವುದಕ್ಕೂ ಅವಕಾಶ ನೀಡಬೇಕು ಎಂದು ಶಿಕ್ಷಣ ಸಚಿವರಿಗೆ ಮನವಿ ನೀಡಿದ್ದಾರೆ.
ಈದ್ ಮಿಲಾದ್ ಹಬ್ಬವನ್ನೂ ಶಾಲೆಗಳಲ್ಲಿ ಆಚರಿಸಲು ಮತ್ತು ನಮಾಜ್ ನಡೆಸುವುದಕ್ಕೆ ಅವಕಾಶ ನೀಡಬೇಕು ಎಂದು ವಕ್ಫ್ ಮಂಡಳಿ ಸದಸ್ಯರು ಅಹವಾಲು ಮುಂದಿಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್, ಯಾವುದೇ ಧಾರ್ಮಿಕ ಆಚರಣೆಗೂ ಶಾಲೆಗಳಲ್ಲಿ ಅವಕಾಶ ಇಲ್ಲ ಎಂದಿದ್ದಾರೆ. ಗಣೇಶನ ಹಬ್ಬ ನಡೆಸುವುದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಗಣೇಶನ ಹಬ್ಬವನ್ನು ದೇಶಕ್ಕೆ ಸ್ವಾತಂತ್ರ್ಯ ಸಿಗುವುದಕ್ಕೂ ಮೊದಲೇ ಶಾಲೆಗಳಲ್ಲಿ ಆಚರಿಸುತ್ತಾ ಬರಲಾಗಿತ್ತು. ಕೆಲವು ಶಾಲೆಗಳಲ್ಲಿ ಗಣೇಶನ ಮೂರ್ತಿ ಇಟ್ಟು ಪೂಜಿಸುತ್ತಿದ್ದರು. ನಮ್ಮ ಸರಕಾರ ಬಂದ ಬಳಿಕ ಗಣೇಶನ ಹಬ್ಬ ಆಚರಿಸಿದ್ದಲ್ಲ ಎಂದು ಹೇಳಿದ್ದಾರೆ.
ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಹದಿ, ಶಾಲೆಗಳಲ್ಲಿ ಶುಕ್ರವಾರದ ನಮಾಜ್ ಮಾಡುವುದಕ್ಕೆ ಪ್ರತ್ಯೇಕ ಕೊಠಡಿ ಮಾಡಿಕೊಡಬೇಕು ಎಂಬ ಅಹವಾಲನ್ನೂ ಸರಕಾರದ ಮುಂದಿಟ್ಟಿದ್ದಾರೆ. ಶಾಲೆಗಳಲ್ಲಿ ಎಲ್ಲ ಮತ, ಧರ್ಮದವರೂ ಇದ್ದಾರೆ. ಎಲ್ಲರಿಗೂ ಸಮಾನ ಅವಕಾಶ ಕೊಡಬೇಕು. ಅವರಿಗೊಂದು ನ್ಯಾಯ, ಇವರಿಗೊಂದು ನ್ಯಾಯ ಅನ್ನುವಂತಾಗಬಾರದು. ಅವರಿಗೆ ಅನುಮತಿ ನೀಡಿದರೆ, ನಮಗೂ ನಮಾಜ್ ಮಾಡುವುದಕ್ಕೆ ಅವಕಾಶ ನೀಡಬೇಕು ಎಂದು ಶಾಫಿ ಹೇಳಿದ್ದಾರೆ.
ಹಿಜಾಬ್ ವಿವಾದ ಸಂದರ್ಭದಲ್ಲೂ ಈ ಬಗ್ಗೆ ನಾವು ಹೇಳಿದ್ದೆವು. ಒಂದು ಸಮುದಾಯವನ್ನು ಗುರಿ ಮಾಡಿಕೊಂಡು ಇಂತಹ ಕಾನೂನು ತರುತ್ತಿದ್ದಾರೆಂದು. ಈಗಲೂ ಅದನ್ನೇ ಹೇಳುತ್ತೇವೆ. ಗಣೇಶನ ಹಬ್ಬ ಆಚರಿಸುವುದಾದರೆ, ನಮಗೆ ನಮಾಜ್ ಮಾಡುವುದಕ್ಕೆ ಪ್ರತ್ಯೇಕ ಕೊಠಡಿ ಕೊಡಬೇಕೆಂದು ಕೇಳುತ್ತೇವೆ ಎಂದಿದ್ದಾರೆ.
On Wednesday, Nagesh's statement about Ganesha being worshipped in schools and colleges went viral on social media. The minister said at a press conference in Bengaluru, “We have given the freedom to schools and colleges to place (Ganesha) as they were practising earlier. It’s a practice of uniting society.”
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm