ಬ್ರೇಕಿಂಗ್ ನ್ಯೂಸ್
19-08-22 02:32 pm HK News Desk ಕರ್ನಾಟಕ
ವಿಜಯಪುರ, ಆಗಸ್ಟ್ 19: ವಿಜಯಪುರ ನಗರ ಹಾಗೂ ಹೆದ್ದಾರಿಗಳಲ್ಲಿ ಸಂಚರಿಸುತ್ತಿದ್ದ ಜನರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೂವರು ಸೇರಿದಂತೆ ಒಟ್ಟು ಏಳು ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ವಿಜಯ ಭೀರಪ್ಪ ಕರಾಡೆ (23), ಆನಂದ ಮಾಯಪ್ಪ ಡೇರೆ, ಹಣಮಂತ ಜಯಪ್ಪ ಖರಾತ (20), ಬಬಲಾದಿ ಗ್ರಾಮದ ನಿವಾಸಿ ಸಚಿನ್ ಮಧು ಗೋಪಣೆ (20), ಮಹಾರಾಷ್ಟ್ರದ ತಿಕ್ಕುಂಡಿ ಕರೆವಾಡಿ ಮೂಲದ ನಿವಾಸಿ ನವನಾಥ ಅಮಗೊಂಡ ಕರಾಡೆ (20), ಸಚಿನ್ ವಿಕಾಸ ಕಾಳೆ (21), ವಿಕಾಸ ಲಕ್ಷ್ಮಣ ಢಾಣೆ (20) ಬಂಧಿತರು. ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಇತರೆ ಮೂವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಬಳಸುತ್ತಿದ್ದ ಮಚ್ಚು, ಕುಡಗೋಲು, ಬಡಿಗೆ, ವೈರ್ ಪೈಪ್, ಮೊಬೈಲ್, ಖಾರದ ಪುಡಿ, ಮೂರು ಬೈಕ್ ಸೇರಿದಂತೆ 5.13 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ವಿಜಯಪುರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಇಟ್ಟಂಗಿಹಾಳ ಕ್ರಾಸ್ ಹತ್ತಿರ ಆ.8 ರಂದು ಹಾಗೂ ಆ.12 ಹಂಚಿನಾಳ ತಾಂಡಾ ಹತ್ತಿರ ಮೂರು ಬೈಕಗಳ ಮೇಲೆ ಬಂದಿದ್ದ ಆರೇಳು ಜನರ ತಂಡ, ಮಾರಕಾಸ್ತ್ರಗಳಿಂದ ಬೆದರಿಸಿ, ಹಣ, ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ದೋಚಿದ ಬಗ್ಗೆ ದೂರುಗಳು ದಾಖಲಾಗಿದ್ದವು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಆನಂದಕುಮಾರ, ಡಿಎಸ್ಪಿ ಸಿದ್ದೇಶ್ವರ ಹಾಗೂ ಗ್ರಾಮೀಣ ವಲಯ ಸಿಪಿಐ ಸಂಗಮೇಶ ಪಾಲಭಾವಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿದ್ದರು.
ಆರೋಪಿಗಳು ಮಧ್ಯರಾತ್ರಿ ವೇಳೆ ಮಾರಕಾಸ್ತ್ರ ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಓಡಾಡು ದೃಶ್ಯಗಳು ಸಿ.ಸಿ. ಕೆಮೆರಾದಲ್ಲಿ ಸೆರೆಯಾಗಿತ್ತು. ಶುಕ್ರವಾರ ಏಳು ಆರೋಪಿಗಳು ಸಂಶಯಾಸ್ಪದ ರೀತಿಯಲ್ಲಿ ಓಡಾತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುವ ತನಿಖಾ ತಂಡದ ಕಾರ್ಯವನ್ನು ಶ್ಲಾಘಿಸಿರುವ ಎಸ್ಪಿ ಆನಂದಕುಮಾರ ನಗದು ಬಹುಮಾನ ಘೋಷಿಸಿದ್ದಾರೆ.
Seven of Dacoity gang from Maharashtra arrested by police in Vijayapura.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm